Information, karnataka, ಆರೋಗ್ಯ, ಜೀವನಶೈಲಿ

ಕೆಂದೆಳನೀರು

191
  • ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು.

ನೀರು ಬಹಳ ರುಚಿ ಆಗಿರುತ್ತದೆ. ಹಾಗೆಯೇ ಗಂಜಿಯೂ ಸಹ ಸಿಹಿಯಾಗಿರುತ್ತದೆ. ಅದರ ಬಣ್ಣ ನೋಡಿದರೆ ಬಹುಶಃ ಇದರಲ್ಲಿ ಹೆಚ್ಚಿನ ಖನಿಜಾಂಶಗಳು ಇರುತ್ತವೆ ಅನ್ನಿಸುತ್ತದೆ.

ಬೆಂಗಳೂರಿನಲ್ಲಿ ಈ ತಳಿಯ ಒಂದು ಎಳನೀರನ್ನು 40-50 ರೂಪಾಯಿಗೆ ಮಾರುತ್ತಿದ್ದಾರೆ.

ಯಾವುದೇ ಪಾನೀಯಕ್ಕಿಂತ ಎಳನೀರು ಉತ್ತಮ, ಶ್ರೇಷ್ಠ, ಕ್ಷೇಮ; ಆರೋಗ್ಯಕರ.

copyright and credits to

Ravi krishna reddy fb page

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಜ್ಯೋತಿಷ್ಯ

    ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

    ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…

  • ಉಪಯುಕ್ತ ಮಾಹಿತಿ

    ನೋಟುಗಳಲ್ಲಿರುವ ಗಾಂಧಿ ತಾತನ ಚಿತ್ರ ಬಂದಿದ್ದು ಹೇಗೆ ಮತ್ತು ಎಲ್ಲಿಂದ..?ತಿಳಿಯಲು ಈ ಲೇಖನ ಓದಿ…

    ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.