ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ. ಆದರೆ, ಇಂದಿನ ಧಾವಂತದ ಜೀವನದಲ್ಲಿ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇದು ಸಾಲದೆಂಬಂತೆ ನಿದ್ರೆಯಲ್ಲಿ ಯಾವಾಗಲೂ ಕೆಟ್ಟ ಕನಸುಗಳು ಬಿದ್ದು ನಿದ್ದೆಯನ್ನು ಹಾಳುಮಾಡುತ್ತಿವೆ. ವಾಸ್ತು ಶಾಸ್ತ್ರದಲ್ಲಿ ಇವೆಲ್ಲಕ್ಕೂ ಪರಿಹಾರಗಳಿವೆ. ಆ ಪರಿಹಾರಗಳು ಯಾವುವೆಂದು ತಿಳಿದುಕೊಳ್ಳೊಣ.
1.ಸ್ಪಟಿಕ :-
ನಿದ್ದೆಮಾಡುವಾಗ ಒಂದು ತುಂಡು ಸ್ಪಟಿಕ ( 0) ವನ್ನು ತಲೆ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ಕೆಟ್ಟ ಕನಸುಗಳು ಬೀಳುವುದಿಲ್ಲ.

ಪಾಸಿಟಿವ್ ಎನರ್ಜಿ ದೇಹದೊಳಗೆ ಪ್ರವೇಶಿಸುತ್ತದೆ. ಹಲವು ರೀತಿಯ ತೊಂದರೆಗಳು ದೂರವಾಗುತ್ತವೆ. ದುಷ್ಟಶಕ್ತಿಗಳಿಂದ ಮುಕ್ತಿ ದೊರೆಯುತ್ತದೆ.
2.ಸೋಂಪು :-
ತಲೆದಿಂಬಿನ ಕೆಳಗೆ ಸೋಂಪು ಕಾಳುಗಳನ್ನು ಇಟ್ಟುಕೊಂಡು ಮಲಗುವುದರಿಂದ ನೆಗೆಟಿವೆ ಎನರ್ಜಿ ದೂರವಾಗುತ್ತದೆ. ಚೆನ್ನಾಗಿ ನಿದ್ರೆ ಬರುತ್ತದೆ.

ನೀದ್ರಾ ಹೀನತೆ ದೂರವಾಗುತ್ತದೆ. ವಾಸ್ತು ದೋಷವಿದ್ದಲ್ಲಿ ಅದೂ ಸಹ ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:-
ನಿಮಗೆ ಕಣ್ಣ್ ತುಂಬಾ ನಿದ್ದೆ ಬರಬೇಕೆ. ಹಾಗಾದರೆ, ತಲೆದಿಂಬಿನ ಕೆಳಗೆ 3,4 ಬೆಳ್ಳುಳ್ಳಿ ಹಿಳುಕುಗಳನ್ನು ಇಟ್ಟುಕೊಂಡು ಮಲಗಿ.

ಹೀಗೆ ಮಾಡುವುದರಿಂದ ಮಿದುಳಿಗೆ ವಿಶ್ರಾಂತಿ ದೊರೆತು ನಿದ್ರಾಹೀನತೆ ದೂರವಾಗುತ್ತದೆ. ನಿಮ್ಮ ದೇಹದೊಳಕ್ಕೆ ಪಾಸಿಟಿವ್ ಎನರ್ಜಿ ಪ್ರವೇಶವಾಗುತ್ತದೆ.
4.ಮಲಗುವ ದಿಕ್ಕು :-
ನಿದ್ದೆಯಲ್ಲಿ ಕನಸುಗಳು ಬೀಳದಿರಲು ಹಾಗೂ ನಿದ್ರಾಹೀನತೆಯನ್ನು ದೂರ ಮಾಡುವಲ್ಲಿ ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎನ್ನು ವುದು ಮುಖ್ಯ ಪಾತ್ರ ವಹಿಸುತ್ತದೆ.

ಕಾಲುಗಳನ್ನು ಉತ್ತರ ದಿಕ್ಕಿಗೆ, ತಲೆಯ ದಕ್ಷಿಣ ದಿಕ್ಕಿಗೆ ಇರುವಂತೆ ಮಲಗಿ ನೋಡಿ, ಯಾವುದೇ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖ ನಿದ್ರೆ ನಿಮ್ಮದಾಗುತ್ತದೆ.
5.ತಲೆ ದಿಂಬು:-

ಶುಭ್ರವಾದ, ಮೆತ್ತಗಿರುವ ದಿಂಬನ್ನು ತಲೆಕೆಳಗೆ ಇಟ್ಟುಕೊಂಡು ಮಲಗುವುದರಿಂದ ದೇಹದೊಳಗೆ ಪಾಸಿಟಿವ್ ಎನರ್ಜಿ ಪ್ರವೇಶಿಸಿ ಚೆನ್ನಾಗಿ ನಿದ್ದೆ ಬರುತ್ತದೆ.
6.ಮ್ಯಾಜಿಕ್ ಮಿಶ್ರಣ :-
ಮಲಗುವ ಮುಂಚೆ ,ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಕರ್ಪೂರವನ್ನು ಬೆರೆಸಿ, ಈ ಮಿಶ್ರಣವನ್ನು ಹಿಮ್ಮಡಿಗಳಿಗೆ ಹಚ್ಚಿ ನಿದ್ರಿಸಿದರೆ, ಚೆನ್ನಾಗಿ ನಿದ್ದೆ ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…