ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ. ಆದರೆ, ಇಂದಿನ ಧಾವಂತದ ಜೀವನದಲ್ಲಿ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇದು ಸಾಲದೆಂಬಂತೆ ನಿದ್ರೆಯಲ್ಲಿ ಯಾವಾಗಲೂ ಕೆಟ್ಟ ಕನಸುಗಳು ಬಿದ್ದು ನಿದ್ದೆಯನ್ನು ಹಾಳುಮಾಡುತ್ತಿವೆ. ವಾಸ್ತು ಶಾಸ್ತ್ರದಲ್ಲಿ ಇವೆಲ್ಲಕ್ಕೂ ಪರಿಹಾರಗಳಿವೆ. ಆ ಪರಿಹಾರಗಳು ಯಾವುವೆಂದು ತಿಳಿದುಕೊಳ್ಳೊಣ.
1.ಸ್ಪಟಿಕ :-
ನಿದ್ದೆಮಾಡುವಾಗ ಒಂದು ತುಂಡು ಸ್ಪಟಿಕ ( 0) ವನ್ನು ತಲೆ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ಕೆಟ್ಟ ಕನಸುಗಳು ಬೀಳುವುದಿಲ್ಲ.

ಪಾಸಿಟಿವ್ ಎನರ್ಜಿ ದೇಹದೊಳಗೆ ಪ್ರವೇಶಿಸುತ್ತದೆ. ಹಲವು ರೀತಿಯ ತೊಂದರೆಗಳು ದೂರವಾಗುತ್ತವೆ. ದುಷ್ಟಶಕ್ತಿಗಳಿಂದ ಮುಕ್ತಿ ದೊರೆಯುತ್ತದೆ.
2.ಸೋಂಪು :-
ತಲೆದಿಂಬಿನ ಕೆಳಗೆ ಸೋಂಪು ಕಾಳುಗಳನ್ನು ಇಟ್ಟುಕೊಂಡು ಮಲಗುವುದರಿಂದ ನೆಗೆಟಿವೆ ಎನರ್ಜಿ ದೂರವಾಗುತ್ತದೆ. ಚೆನ್ನಾಗಿ ನಿದ್ರೆ ಬರುತ್ತದೆ.

ನೀದ್ರಾ ಹೀನತೆ ದೂರವಾಗುತ್ತದೆ. ವಾಸ್ತು ದೋಷವಿದ್ದಲ್ಲಿ ಅದೂ ಸಹ ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:-
ನಿಮಗೆ ಕಣ್ಣ್ ತುಂಬಾ ನಿದ್ದೆ ಬರಬೇಕೆ. ಹಾಗಾದರೆ, ತಲೆದಿಂಬಿನ ಕೆಳಗೆ 3,4 ಬೆಳ್ಳುಳ್ಳಿ ಹಿಳುಕುಗಳನ್ನು ಇಟ್ಟುಕೊಂಡು ಮಲಗಿ.

ಹೀಗೆ ಮಾಡುವುದರಿಂದ ಮಿದುಳಿಗೆ ವಿಶ್ರಾಂತಿ ದೊರೆತು ನಿದ್ರಾಹೀನತೆ ದೂರವಾಗುತ್ತದೆ. ನಿಮ್ಮ ದೇಹದೊಳಕ್ಕೆ ಪಾಸಿಟಿವ್ ಎನರ್ಜಿ ಪ್ರವೇಶವಾಗುತ್ತದೆ.
4.ಮಲಗುವ ದಿಕ್ಕು :-
ನಿದ್ದೆಯಲ್ಲಿ ಕನಸುಗಳು ಬೀಳದಿರಲು ಹಾಗೂ ನಿದ್ರಾಹೀನತೆಯನ್ನು ದೂರ ಮಾಡುವಲ್ಲಿ ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎನ್ನು ವುದು ಮುಖ್ಯ ಪಾತ್ರ ವಹಿಸುತ್ತದೆ.

ಕಾಲುಗಳನ್ನು ಉತ್ತರ ದಿಕ್ಕಿಗೆ, ತಲೆಯ ದಕ್ಷಿಣ ದಿಕ್ಕಿಗೆ ಇರುವಂತೆ ಮಲಗಿ ನೋಡಿ, ಯಾವುದೇ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖ ನಿದ್ರೆ ನಿಮ್ಮದಾಗುತ್ತದೆ.
5.ತಲೆ ದಿಂಬು:-

ಶುಭ್ರವಾದ, ಮೆತ್ತಗಿರುವ ದಿಂಬನ್ನು ತಲೆಕೆಳಗೆ ಇಟ್ಟುಕೊಂಡು ಮಲಗುವುದರಿಂದ ದೇಹದೊಳಗೆ ಪಾಸಿಟಿವ್ ಎನರ್ಜಿ ಪ್ರವೇಶಿಸಿ ಚೆನ್ನಾಗಿ ನಿದ್ದೆ ಬರುತ್ತದೆ.
6.ಮ್ಯಾಜಿಕ್ ಮಿಶ್ರಣ :-
ಮಲಗುವ ಮುಂಚೆ ,ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಕರ್ಪೂರವನ್ನು ಬೆರೆಸಿ, ಈ ಮಿಶ್ರಣವನ್ನು ಹಿಮ್ಮಡಿಗಳಿಗೆ ಹಚ್ಚಿ ನಿದ್ರಿಸಿದರೆ, ಚೆನ್ನಾಗಿ ನಿದ್ದೆ ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.