ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ. ಆದರೆ, ಇಂದಿನ ಧಾವಂತದ ಜೀವನದಲ್ಲಿ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇದು ಸಾಲದೆಂಬಂತೆ ನಿದ್ರೆಯಲ್ಲಿ ಯಾವಾಗಲೂ ಕೆಟ್ಟ ಕನಸುಗಳು ಬಿದ್ದು ನಿದ್ದೆಯನ್ನು ಹಾಳುಮಾಡುತ್ತಿವೆ. ವಾಸ್ತು ಶಾಸ್ತ್ರದಲ್ಲಿ ಇವೆಲ್ಲಕ್ಕೂ ಪರಿಹಾರಗಳಿವೆ. ಆ ಪರಿಹಾರಗಳು ಯಾವುವೆಂದು ತಿಳಿದುಕೊಳ್ಳೊಣ.
1.ಸ್ಪಟಿಕ :-
ನಿದ್ದೆಮಾಡುವಾಗ ಒಂದು ತುಂಡು ಸ್ಪಟಿಕ ( 0) ವನ್ನು ತಲೆ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ಕೆಟ್ಟ ಕನಸುಗಳು ಬೀಳುವುದಿಲ್ಲ.

ಪಾಸಿಟಿವ್ ಎನರ್ಜಿ ದೇಹದೊಳಗೆ ಪ್ರವೇಶಿಸುತ್ತದೆ. ಹಲವು ರೀತಿಯ ತೊಂದರೆಗಳು ದೂರವಾಗುತ್ತವೆ. ದುಷ್ಟಶಕ್ತಿಗಳಿಂದ ಮುಕ್ತಿ ದೊರೆಯುತ್ತದೆ.
2.ಸೋಂಪು :-
ತಲೆದಿಂಬಿನ ಕೆಳಗೆ ಸೋಂಪು ಕಾಳುಗಳನ್ನು ಇಟ್ಟುಕೊಂಡು ಮಲಗುವುದರಿಂದ ನೆಗೆಟಿವೆ ಎನರ್ಜಿ ದೂರವಾಗುತ್ತದೆ. ಚೆನ್ನಾಗಿ ನಿದ್ರೆ ಬರುತ್ತದೆ.

ನೀದ್ರಾ ಹೀನತೆ ದೂರವಾಗುತ್ತದೆ. ವಾಸ್ತು ದೋಷವಿದ್ದಲ್ಲಿ ಅದೂ ಸಹ ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:-
ನಿಮಗೆ ಕಣ್ಣ್ ತುಂಬಾ ನಿದ್ದೆ ಬರಬೇಕೆ. ಹಾಗಾದರೆ, ತಲೆದಿಂಬಿನ ಕೆಳಗೆ 3,4 ಬೆಳ್ಳುಳ್ಳಿ ಹಿಳುಕುಗಳನ್ನು ಇಟ್ಟುಕೊಂಡು ಮಲಗಿ.

ಹೀಗೆ ಮಾಡುವುದರಿಂದ ಮಿದುಳಿಗೆ ವಿಶ್ರಾಂತಿ ದೊರೆತು ನಿದ್ರಾಹೀನತೆ ದೂರವಾಗುತ್ತದೆ. ನಿಮ್ಮ ದೇಹದೊಳಕ್ಕೆ ಪಾಸಿಟಿವ್ ಎನರ್ಜಿ ಪ್ರವೇಶವಾಗುತ್ತದೆ.
4.ಮಲಗುವ ದಿಕ್ಕು :-
ನಿದ್ದೆಯಲ್ಲಿ ಕನಸುಗಳು ಬೀಳದಿರಲು ಹಾಗೂ ನಿದ್ರಾಹೀನತೆಯನ್ನು ದೂರ ಮಾಡುವಲ್ಲಿ ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎನ್ನು ವುದು ಮುಖ್ಯ ಪಾತ್ರ ವಹಿಸುತ್ತದೆ.

ಕಾಲುಗಳನ್ನು ಉತ್ತರ ದಿಕ್ಕಿಗೆ, ತಲೆಯ ದಕ್ಷಿಣ ದಿಕ್ಕಿಗೆ ಇರುವಂತೆ ಮಲಗಿ ನೋಡಿ, ಯಾವುದೇ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖ ನಿದ್ರೆ ನಿಮ್ಮದಾಗುತ್ತದೆ.
5.ತಲೆ ದಿಂಬು:-

ಶುಭ್ರವಾದ, ಮೆತ್ತಗಿರುವ ದಿಂಬನ್ನು ತಲೆಕೆಳಗೆ ಇಟ್ಟುಕೊಂಡು ಮಲಗುವುದರಿಂದ ದೇಹದೊಳಗೆ ಪಾಸಿಟಿವ್ ಎನರ್ಜಿ ಪ್ರವೇಶಿಸಿ ಚೆನ್ನಾಗಿ ನಿದ್ದೆ ಬರುತ್ತದೆ.
6.ಮ್ಯಾಜಿಕ್ ಮಿಶ್ರಣ :-
ಮಲಗುವ ಮುಂಚೆ ,ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಕರ್ಪೂರವನ್ನು ಬೆರೆಸಿ, ಈ ಮಿಶ್ರಣವನ್ನು ಹಿಮ್ಮಡಿಗಳಿಗೆ ಹಚ್ಚಿ ನಿದ್ರಿಸಿದರೆ, ಚೆನ್ನಾಗಿ ನಿದ್ದೆ ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..