ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ. ಆದರೆ, ಇಂದಿನ ಧಾವಂತದ ಜೀವನದಲ್ಲಿ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇದು ಸಾಲದೆಂಬಂತೆ ನಿದ್ರೆಯಲ್ಲಿ ಯಾವಾಗಲೂ ಕೆಟ್ಟ ಕನಸುಗಳು ಬಿದ್ದು ನಿದ್ದೆಯನ್ನು ಹಾಳುಮಾಡುತ್ತಿವೆ. ವಾಸ್ತು ಶಾಸ್ತ್ರದಲ್ಲಿ ಇವೆಲ್ಲಕ್ಕೂ ಪರಿಹಾರಗಳಿವೆ. ಆ ಪರಿಹಾರಗಳು ಯಾವುವೆಂದು ತಿಳಿದುಕೊಳ್ಳೊಣ.
1.ಸ್ಪಟಿಕ :-
ನಿದ್ದೆಮಾಡುವಾಗ ಒಂದು ತುಂಡು ಸ್ಪಟಿಕ ( 0) ವನ್ನು ತಲೆ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ಕೆಟ್ಟ ಕನಸುಗಳು ಬೀಳುವುದಿಲ್ಲ.

ಪಾಸಿಟಿವ್ ಎನರ್ಜಿ ದೇಹದೊಳಗೆ ಪ್ರವೇಶಿಸುತ್ತದೆ. ಹಲವು ರೀತಿಯ ತೊಂದರೆಗಳು ದೂರವಾಗುತ್ತವೆ. ದುಷ್ಟಶಕ್ತಿಗಳಿಂದ ಮುಕ್ತಿ ದೊರೆಯುತ್ತದೆ.
2.ಸೋಂಪು :-
ತಲೆದಿಂಬಿನ ಕೆಳಗೆ ಸೋಂಪು ಕಾಳುಗಳನ್ನು ಇಟ್ಟುಕೊಂಡು ಮಲಗುವುದರಿಂದ ನೆಗೆಟಿವೆ ಎನರ್ಜಿ ದೂರವಾಗುತ್ತದೆ. ಚೆನ್ನಾಗಿ ನಿದ್ರೆ ಬರುತ್ತದೆ.

ನೀದ್ರಾ ಹೀನತೆ ದೂರವಾಗುತ್ತದೆ. ವಾಸ್ತು ದೋಷವಿದ್ದಲ್ಲಿ ಅದೂ ಸಹ ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:-
ನಿಮಗೆ ಕಣ್ಣ್ ತುಂಬಾ ನಿದ್ದೆ ಬರಬೇಕೆ. ಹಾಗಾದರೆ, ತಲೆದಿಂಬಿನ ಕೆಳಗೆ 3,4 ಬೆಳ್ಳುಳ್ಳಿ ಹಿಳುಕುಗಳನ್ನು ಇಟ್ಟುಕೊಂಡು ಮಲಗಿ.

ಹೀಗೆ ಮಾಡುವುದರಿಂದ ಮಿದುಳಿಗೆ ವಿಶ್ರಾಂತಿ ದೊರೆತು ನಿದ್ರಾಹೀನತೆ ದೂರವಾಗುತ್ತದೆ. ನಿಮ್ಮ ದೇಹದೊಳಕ್ಕೆ ಪಾಸಿಟಿವ್ ಎನರ್ಜಿ ಪ್ರವೇಶವಾಗುತ್ತದೆ.
4.ಮಲಗುವ ದಿಕ್ಕು :-
ನಿದ್ದೆಯಲ್ಲಿ ಕನಸುಗಳು ಬೀಳದಿರಲು ಹಾಗೂ ನಿದ್ರಾಹೀನತೆಯನ್ನು ದೂರ ಮಾಡುವಲ್ಲಿ ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎನ್ನು ವುದು ಮುಖ್ಯ ಪಾತ್ರ ವಹಿಸುತ್ತದೆ.

ಕಾಲುಗಳನ್ನು ಉತ್ತರ ದಿಕ್ಕಿಗೆ, ತಲೆಯ ದಕ್ಷಿಣ ದಿಕ್ಕಿಗೆ ಇರುವಂತೆ ಮಲಗಿ ನೋಡಿ, ಯಾವುದೇ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖ ನಿದ್ರೆ ನಿಮ್ಮದಾಗುತ್ತದೆ.
5.ತಲೆ ದಿಂಬು:-

ಶುಭ್ರವಾದ, ಮೆತ್ತಗಿರುವ ದಿಂಬನ್ನು ತಲೆಕೆಳಗೆ ಇಟ್ಟುಕೊಂಡು ಮಲಗುವುದರಿಂದ ದೇಹದೊಳಗೆ ಪಾಸಿಟಿವ್ ಎನರ್ಜಿ ಪ್ರವೇಶಿಸಿ ಚೆನ್ನಾಗಿ ನಿದ್ದೆ ಬರುತ್ತದೆ.
6.ಮ್ಯಾಜಿಕ್ ಮಿಶ್ರಣ :-
ಮಲಗುವ ಮುಂಚೆ ,ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಕರ್ಪೂರವನ್ನು ಬೆರೆಸಿ, ಈ ಮಿಶ್ರಣವನ್ನು ಹಿಮ್ಮಡಿಗಳಿಗೆ ಹಚ್ಚಿ ನಿದ್ರಿಸಿದರೆ, ಚೆನ್ನಾಗಿ ನಿದ್ದೆ ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು…