ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.
ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು.
ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.
ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.
* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ .
* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.
* ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ.
* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.
1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…