ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು.
ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.
* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ .

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.
* ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ.
* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…