ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು 50 ಆದರೂ ಇನ್ನೂ ಯುವತಿಯಂತೆ ಕಾಣಿಸೋದ್ರಿಂದ ಇವರ ನಿಜವಾದ ವಯಸ್ಸು ಕೇಳಿದಾಗ ಜನ ಶಾಕ್ ಆಗ್ತಾರೆ.

ಜಕಾರ್ತಾದವರಾದ ಪುಷ್ಪ ದೇವಿಗೆ 50 ವರ್ಷ ವಯಸ್ಸು. ಆದ್ರೆ ಇನ್ನೂ ಯುವತಿಯಂತೆ ಕಾಣೋದ್ರಿಂದ ಜನರ ಹುಬ್ಬೇರಿಸಿದ್ದಾರೆ. ಇವರು ಹದಿಜೆನೆಟಿಕ್ಸ್ ಅನ್ನೋ ಯುಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಬರೋಬ್ಬರಿ 2.5 ಲಕ್ಷಕ್ಕಿಂತ ಅಧಿಕ ಫ್ಯಾನ್ ಫಾಲೋವರ್ಗಳಿದ್ದಾರೆ. ಅಲ್ಲದೆ ಇವರು ಇಂಡೋನೇಷ್ಯಾದ ಕಿರುತೆರೆಯಲ್ಲೂ ಪ್ರಸಿದ್ಧರಾಗಿದ್ದಾರೆ.

ಇತ್ತೀಚಿಗೆ ಪುಷ್ಪ ದೇವಿ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಫೋಟೋ ನೋಡಿದವರಿಗೆ ಇವರ ನಿಜವಾದ ವಯಸ್ಸು ಕೇಳಿ ನಂಬಲಾಗಿರಲಿಲ್ಲ. ಇನ್ನೂ ವಿಚಿತ್ರ ಅಂದ್ರೆ ಸಾಕಷ್ಟು ಬಾರಿ ಪುಷ್ಪಾ ಮಗನ ಜೊತೆಗಿದ್ದಾಗ ಜನ ಇವರು ಆತನ ಗರ್ಲ್ ಫ್ರೆಂಡ್ ಎಂದುಕೊಳ್ತಾರಂತೆ.

ಅವರ ಪುತ್ರ, ಡೆನ್ನಿಸ್ ಹಾಡಿ, ಪುಷ್ಪ ದೇವಿ ಅವರೊಂದಿಗೆ ಒಂದು ಚಿತ್ರವನ್ನು ಪೋಸ್ಟ್ ಮಾಡಿದರು, ಅದು ಅದರ ಮೇಲೆ ಒಂದು ದೊಡ್ಡ ’50’ ಮೇಣದ ಬತ್ತಿಯನ್ನು ಹೊಂದಿತ್ತು.

ಪುಷ್ಪ ದೇವಿ ಅವರು ಸಂದರ್ಶನವೊಂದರಲ್ಲಿ ತಮ್ಮ ಬ್ಯೂಟಿ ಸಿಕ್ರೇಟ್ ಬಗ್ಗೆ ಮಾತನಾಡಿ, ನನಗೆ ವಯಸ್ಸಾದಂತೆಲ್ಲಾ ಯಂಗ್ ಆಗಿ ಕಾಣುತ್ತೇನೆ ಎಂದು ಜನರು ಹೇಳುತ್ತಾರೆ. ಇದು ನಿಜ ಆಗಿರಬಹುದು. ಏಕೆಂದರೆ ನಾನು ಈಗ ತುಂಬಾ ಸಂತೋಷದಿಂದ ಇದ್ದೇನೆ. ನನ್ನ ಮಕ್ಕಳು ಬೆಳಿದಿದ್ದಾರೆ. ನನಗೆ ಇಷ್ಟ ಆಗುವ ಕೆಲಸವನ್ನೇ ಮಾಡುತ್ತಿದ್ದೇನೆ. ನಾನು ಸಂತೋಷವನ್ನು ಪಸರಿಸುತ್ತಿದ್ದೇನೆ ಎಂದು ಅನಿಸುತ್ತದೆ ಎಂದಿದ್ದಾರೆ.

ಪುಷ್ಪಾ ಆರೋಗ್ಯಕರವಾದ ಆಹಾರವನ್ನ ಸೇವಿಸುತ್ತಾರಂತೆ. ಏರೋಬಿಕ್ಸ್, ಸ್ವಿಮ್ಮಿಂಗ್, ಬ್ಯಾಡಿಂಟನ್ ಮತ್ತು ಝುಂಬಾ ಎಂದರೆ ಇವರಿಗೆ ಇಷ್ಟವಂತೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…