ಉದ್ಯೋಗ

ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

820

ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ  ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ.ಇದರಲ್ಲಿ ಕೆಲವರು ಸಕ್ಸಸ್ ಆಗುತ್ತಾರೆ.ಕೆಲವರಿಗೆ ಸಕ್ಸಸ್ ಸಿಗುವುದಿಲ್ಲ.

ಅದಕ್ಕೆ ಅನೇಕ ಕಾರಣಗಳಿರುತ್ತವೆ. ಕೆಲಸದಲ್ಲಿ ಅತ್ಯುತ್ತಮ ಪ್ರದರ್ಶನ ಇಲ್ಲದಿದ್ದರೆ ಅಧಿಕಾರಿಗಳ ಬಳಿ ಬೈಗುಳಗಳನ್ನು ಕೇಳಬೇಕಾಗುತ್ತದೆ.

ಹೀಗೆ ಅನೇಕ ಅಂಶಗಳು ಯಾವುದೇ ಉದ್ಯೋಗಿಯ ಪ್ರಮೋಷನ್, ಸಂಬಳ ಹೆಚ್ಚಳದೊಂದಿಗೆ ಬೆಸೆದುಕೊಂಡಿರುತ್ತವೆ. ಪ್ರಮೋಷನ್ ಬರಬೇಕೆಂದರೆ ಕೆಳಗೆ ತಿಳಿಸಿದ ವಿಧದಲ್ಲಿ ಮಾಡಿದರೆ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ. ಇದರ ಜತೆಗೆ  ಸಂಬಳವೂ ಹೆಚ್ಚಾಗುತ್ತದೆ.  ಏನು ಮಾಡಬೇಕೆಂದು ಮುಂದೆ ಓದಿ..

ಏನಪ್ಪಾ ಇದು ಈ ಕೆಲಸಗಳನ್ನು ಮಾಡಿದರೆ ನಮಗೆ ಪ್ರಮೋಷನ್ ಸಿಗುವುದೇ? ಎಂದು ಅನಿಸಬಹುದು ಆದ್ರೆ, ನಾವು ಕೆಳಗೆ ತಿಳಿಸಿದ ಸಂಗತಿಗಳು ಹಿಂದೂ ಪುರಾಣಗಳಲ್ಲಿವೆ. ಅವುಗಳನ್ನು ಅಷ್ಟು ಸುಲಭವಾಗಿ ತೆಗೆದುಹಾಕುವಂತಿಲ್ಲ. ಇವನ್ನು ಪಾಲಿಸಿ ನೋಡಿದರೆ ನಿಮಗೇ ಗೊತ್ತಾಗುತ್ತದೆ.

ಈ ಕೆಲಸವನ್ನು ಭಾನುವಾರದಿಂದ ಆರಂಭಿಸಬೇಕು. ಯಾವುದೇ ಭಾನುವಾರವಾದರೂ ಪರವಾಗಿಲ್ಲ.ಆ ದಿನ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ರಾಗಿ ಚೆಂಬು ಅಥವಾ ಪಾತ್ರೆಯಾವುದರಲ್ಲಾದರೂ ನೀರನ್ನು ತುಂಬಿಸಬೇಕು.

 

ಆ ಬಳಿಕ ಅದರಲ್ಲಿ ಎರಡು ಮೆಣಸಿನಕಾಯಿ ಬೀಜ ಹಾಕಬೇಕು. ಆ ಬಳಿಕ ಆ ನೀರನ್ನು ಸೂರ್ಯನಿಗೆ ಸಮರ್ಪಿಸಬೇಕು. ಸೂರ್ಯನಿಗೆಎದುರಾಗಿ ನಿಂತು ಆ ಪಾತ್ರೆಯನ್ನು ಸೂರ್ಯನ   ಕಡೆ ತೋರಿಸುತ್ತಾ ಅದನ್ನು ಮೇಲೆತ್ತಿ ನೀರನ್ನು ಕೆಳಕ್ಕೆ ಹಾಕಬೇಕು. ಈ ರೀತಿ ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಇದನ್ನು ವಾರಕಾಲ ತಪ್ಪದೆ ಮಾಡಿದರೆ ಪ್ರಮೋಷನ್ ಬರುತ್ತದೆ.

ಭಾನುವಾರ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ಪಾತ್ರೆಯಲ್ಲಿ ನೀರನ್ನು ತುಂಬಿಸಿ  ಅದರಲ್ಲಿ ಸ್ವಲ್ಪ ಬೆಲ್ಲ ಹಾಕಿ, ಆ ನೀರಿನಲ್ಲಿ ಹಳದಿ ಬಣ್ಣದ ಹೂಗಳನ್ನು ಹಾಕಬೇಕು.

ಆ ಬಳಿಕನೀರನ್ನು ಮೇಲೆ ಹೇಳಿದ ವಿಧದಲ್ಲಿ ಹಾಕಬೇಕು. ಹೀಗೆ ಬೆಳಗ್ಗೆ 8 ಗಂಟೆಯ ಒಳಗೆ ಮಾಡಬೇಕು. ಇದನ್ನು 11 ದಿನಗಳ ಕಾಲ ಪಾಲಿಸಬೇಕು. ಹೀಗೆ ಮಾಡಿದರೆ ಪ್ರಮೋಷನ್  ಕೂಡಲೇ ಬರುತ್ತದೆ.

 

 

ಅಂಗವೈಕಲ್ಯ ಇರುವ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಅಥವ ಅನ್ನದಾನ ಮಾಡಿದರೂ ದೋಷ ನಿವಾರಣೆಯಾಗುತ್ತದೆ. ಇದರಿಂದ ಜಾಬ್ ಪ್ರಮೋಷನ್ ಲಭಿಸುವ ಸಾಧ್ಯತೆಗಳು ಅಧಿಕ. ಈರೀತಿಯಾಗಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಮಾಡಬೇಕಂತೆ.

ಪ್ರತಿನಿತ್ಯ ಬೆಳಗ್ಗೆ ಸೂರ್ಯ ಉದಯಿಸುವ ಸಮಯದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂದು ಸೂರ್ಯನಿಗೆ ಎದುರಾಗಿ ನಿಂತು ಸಮರ್ಪಿಸಿದರೆ ಅದರಿಂದ ಸೂರ್ಯನ ಅನುಗ್ರಹಸಿಗುತ್ತದೆ. ಇದರಿಂದ ಉದ್ಯೋಗದಲ್ಲಿ ಪ್ರಮೋಷನ್ ಲಭಿಸುವುದಷ್ಟೇ ಅಲ್ಲ, ಸಂಬಳ ಸಹ ವೃದ್ಧಿಯಾಗುತ್ತದೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ಸ್ಪೂರ್ತಿ

    ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

    ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…