ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ.ಇದರಲ್ಲಿ ಕೆಲವರು ಸಕ್ಸಸ್ ಆಗುತ್ತಾರೆ.ಕೆಲವರಿಗೆ ಸಕ್ಸಸ್ ಸಿಗುವುದಿಲ್ಲ.
ಅದಕ್ಕೆ ಅನೇಕ ಕಾರಣಗಳಿರುತ್ತವೆ. ಕೆಲಸದಲ್ಲಿ ಅತ್ಯುತ್ತಮ ಪ್ರದರ್ಶನ ಇಲ್ಲದಿದ್ದರೆ ಅಧಿಕಾರಿಗಳ ಬಳಿ ಬೈಗುಳಗಳನ್ನು ಕೇಳಬೇಕಾಗುತ್ತದೆ.
ಹೀಗೆ ಅನೇಕ ಅಂಶಗಳು ಯಾವುದೇ ಉದ್ಯೋಗಿಯ ಪ್ರಮೋಷನ್, ಸಂಬಳ ಹೆಚ್ಚಳದೊಂದಿಗೆ ಬೆಸೆದುಕೊಂಡಿರುತ್ತವೆ. ಪ್ರಮೋಷನ್ ಬರಬೇಕೆಂದರೆ ಕೆಳಗೆ ತಿಳಿಸಿದ ವಿಧದಲ್ಲಿ ಮಾಡಿದರೆ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ. ಇದರ ಜತೆಗೆ ಸಂಬಳವೂ ಹೆಚ್ಚಾಗುತ್ತದೆ. ಏನು ಮಾಡಬೇಕೆಂದು ಮುಂದೆ ಓದಿ..
ಏನಪ್ಪಾ ಇದು ಈ ಕೆಲಸಗಳನ್ನು ಮಾಡಿದರೆ ನಮಗೆ ಪ್ರಮೋಷನ್ ಸಿಗುವುದೇ? ಎಂದು ಅನಿಸಬಹುದು ಆದ್ರೆ, ನಾವು ಕೆಳಗೆ ತಿಳಿಸಿದ ಸಂಗತಿಗಳು ಹಿಂದೂ ಪುರಾಣಗಳಲ್ಲಿವೆ. ಅವುಗಳನ್ನು ಅಷ್ಟು ಸುಲಭವಾಗಿ ತೆಗೆದುಹಾಕುವಂತಿಲ್ಲ. ಇವನ್ನು ಪಾಲಿಸಿ ನೋಡಿದರೆ ನಿಮಗೇ ಗೊತ್ತಾಗುತ್ತದೆ.
ಈ ಕೆಲಸವನ್ನು ಭಾನುವಾರದಿಂದ ಆರಂಭಿಸಬೇಕು. ಯಾವುದೇ ಭಾನುವಾರವಾದರೂ ಪರವಾಗಿಲ್ಲ.ಆ ದಿನ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ರಾಗಿ ಚೆಂಬು ಅಥವಾ ಪಾತ್ರೆಯಾವುದರಲ್ಲಾದರೂ ನೀರನ್ನು ತುಂಬಿಸಬೇಕು.
ಆ ಬಳಿಕ ಅದರಲ್ಲಿ ಎರಡು ಮೆಣಸಿನಕಾಯಿ ಬೀಜ ಹಾಕಬೇಕು. ಆ ಬಳಿಕ ಆ ನೀರನ್ನು ಸೂರ್ಯನಿಗೆ ಸಮರ್ಪಿಸಬೇಕು. ಸೂರ್ಯನಿಗೆಎದುರಾಗಿ ನಿಂತು ಆ ಪಾತ್ರೆಯನ್ನು ಸೂರ್ಯನ ಕಡೆ ತೋರಿಸುತ್ತಾ ಅದನ್ನು ಮೇಲೆತ್ತಿ ನೀರನ್ನು ಕೆಳಕ್ಕೆ ಹಾಕಬೇಕು. ಈ ರೀತಿ ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಇದನ್ನು ವಾರಕಾಲ ತಪ್ಪದೆ ಮಾಡಿದರೆ ಪ್ರಮೋಷನ್ ಬರುತ್ತದೆ.
ಭಾನುವಾರ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರಲ್ಲಿ ಸ್ವಲ್ಪ ಬೆಲ್ಲ ಹಾಕಿ, ಆ ನೀರಿನಲ್ಲಿ ಹಳದಿ ಬಣ್ಣದ ಹೂಗಳನ್ನು ಹಾಕಬೇಕು.
ಆ ಬಳಿಕನೀರನ್ನು ಮೇಲೆ ಹೇಳಿದ ವಿಧದಲ್ಲಿ ಹಾಕಬೇಕು. ಹೀಗೆ ಬೆಳಗ್ಗೆ 8 ಗಂಟೆಯ ಒಳಗೆ ಮಾಡಬೇಕು. ಇದನ್ನು 11 ದಿನಗಳ ಕಾಲ ಪಾಲಿಸಬೇಕು. ಹೀಗೆ ಮಾಡಿದರೆ ಪ್ರಮೋಷನ್ ಕೂಡಲೇ ಬರುತ್ತದೆ.
ಅಂಗವೈಕಲ್ಯ ಇರುವ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಅಥವ ಅನ್ನದಾನ ಮಾಡಿದರೂ ದೋಷ ನಿವಾರಣೆಯಾಗುತ್ತದೆ. ಇದರಿಂದ ಜಾಬ್ ಪ್ರಮೋಷನ್ ಲಭಿಸುವ ಸಾಧ್ಯತೆಗಳು ಅಧಿಕ. ಈರೀತಿಯಾಗಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಮಾಡಬೇಕಂತೆ.
ಪ್ರತಿನಿತ್ಯ ಬೆಳಗ್ಗೆ ಸೂರ್ಯ ಉದಯಿಸುವ ಸಮಯದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂದು ಸೂರ್ಯನಿಗೆ ಎದುರಾಗಿ ನಿಂತು ಸಮರ್ಪಿಸಿದರೆ ಅದರಿಂದ ಸೂರ್ಯನ ಅನುಗ್ರಹಸಿಗುತ್ತದೆ. ಇದರಿಂದ ಉದ್ಯೋಗದಲ್ಲಿ ಪ್ರಮೋಷನ್ ಲಭಿಸುವುದಷ್ಟೇ ಅಲ್ಲ, ಸಂಬಳ ಸಹ ವೃದ್ಧಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ