ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ.ಇದರಲ್ಲಿ ಕೆಲವರು ಸಕ್ಸಸ್ ಆಗುತ್ತಾರೆ.ಕೆಲವರಿಗೆ ಸಕ್ಸಸ್ ಸಿಗುವುದಿಲ್ಲ.
ಅದಕ್ಕೆ ಅನೇಕ ಕಾರಣಗಳಿರುತ್ತವೆ. ಕೆಲಸದಲ್ಲಿ ಅತ್ಯುತ್ತಮ ಪ್ರದರ್ಶನ ಇಲ್ಲದಿದ್ದರೆ ಅಧಿಕಾರಿಗಳ ಬಳಿ ಬೈಗುಳಗಳನ್ನು ಕೇಳಬೇಕಾಗುತ್ತದೆ.
ಹೀಗೆ ಅನೇಕ ಅಂಶಗಳು ಯಾವುದೇ ಉದ್ಯೋಗಿಯ ಪ್ರಮೋಷನ್, ಸಂಬಳ ಹೆಚ್ಚಳದೊಂದಿಗೆ ಬೆಸೆದುಕೊಂಡಿರುತ್ತವೆ. ಪ್ರಮೋಷನ್ ಬರಬೇಕೆಂದರೆ ಕೆಳಗೆ ತಿಳಿಸಿದ ವಿಧದಲ್ಲಿ ಮಾಡಿದರೆ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ. ಇದರ ಜತೆಗೆ ಸಂಬಳವೂ ಹೆಚ್ಚಾಗುತ್ತದೆ. ಏನು ಮಾಡಬೇಕೆಂದು ಮುಂದೆ ಓದಿ..
ಏನಪ್ಪಾ ಇದು ಈ ಕೆಲಸಗಳನ್ನು ಮಾಡಿದರೆ ನಮಗೆ ಪ್ರಮೋಷನ್ ಸಿಗುವುದೇ? ಎಂದು ಅನಿಸಬಹುದು ಆದ್ರೆ, ನಾವು ಕೆಳಗೆ ತಿಳಿಸಿದ ಸಂಗತಿಗಳು ಹಿಂದೂ ಪುರಾಣಗಳಲ್ಲಿವೆ. ಅವುಗಳನ್ನು ಅಷ್ಟು ಸುಲಭವಾಗಿ ತೆಗೆದುಹಾಕುವಂತಿಲ್ಲ. ಇವನ್ನು ಪಾಲಿಸಿ ನೋಡಿದರೆ ನಿಮಗೇ ಗೊತ್ತಾಗುತ್ತದೆ.
ಈ ಕೆಲಸವನ್ನು ಭಾನುವಾರದಿಂದ ಆರಂಭಿಸಬೇಕು. ಯಾವುದೇ ಭಾನುವಾರವಾದರೂ ಪರವಾಗಿಲ್ಲ.ಆ ದಿನ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ರಾಗಿ ಚೆಂಬು ಅಥವಾ ಪಾತ್ರೆಯಾವುದರಲ್ಲಾದರೂ ನೀರನ್ನು ತುಂಬಿಸಬೇಕು.
ಆ ಬಳಿಕ ಅದರಲ್ಲಿ ಎರಡು ಮೆಣಸಿನಕಾಯಿ ಬೀಜ ಹಾಕಬೇಕು. ಆ ಬಳಿಕ ಆ ನೀರನ್ನು ಸೂರ್ಯನಿಗೆ ಸಮರ್ಪಿಸಬೇಕು. ಸೂರ್ಯನಿಗೆಎದುರಾಗಿ ನಿಂತು ಆ ಪಾತ್ರೆಯನ್ನು ಸೂರ್ಯನ ಕಡೆ ತೋರಿಸುತ್ತಾ ಅದನ್ನು ಮೇಲೆತ್ತಿ ನೀರನ್ನು ಕೆಳಕ್ಕೆ ಹಾಕಬೇಕು. ಈ ರೀತಿ ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಇದನ್ನು ವಾರಕಾಲ ತಪ್ಪದೆ ಮಾಡಿದರೆ ಪ್ರಮೋಷನ್ ಬರುತ್ತದೆ.
ಭಾನುವಾರ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರಲ್ಲಿ ಸ್ವಲ್ಪ ಬೆಲ್ಲ ಹಾಕಿ, ಆ ನೀರಿನಲ್ಲಿ ಹಳದಿ ಬಣ್ಣದ ಹೂಗಳನ್ನು ಹಾಕಬೇಕು.
ಆ ಬಳಿಕನೀರನ್ನು ಮೇಲೆ ಹೇಳಿದ ವಿಧದಲ್ಲಿ ಹಾಕಬೇಕು. ಹೀಗೆ ಬೆಳಗ್ಗೆ 8 ಗಂಟೆಯ ಒಳಗೆ ಮಾಡಬೇಕು. ಇದನ್ನು 11 ದಿನಗಳ ಕಾಲ ಪಾಲಿಸಬೇಕು. ಹೀಗೆ ಮಾಡಿದರೆ ಪ್ರಮೋಷನ್ ಕೂಡಲೇ ಬರುತ್ತದೆ.
ಅಂಗವೈಕಲ್ಯ ಇರುವ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಅಥವ ಅನ್ನದಾನ ಮಾಡಿದರೂ ದೋಷ ನಿವಾರಣೆಯಾಗುತ್ತದೆ. ಇದರಿಂದ ಜಾಬ್ ಪ್ರಮೋಷನ್ ಲಭಿಸುವ ಸಾಧ್ಯತೆಗಳು ಅಧಿಕ. ಈರೀತಿಯಾಗಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಮಾಡಬೇಕಂತೆ.
ಪ್ರತಿನಿತ್ಯ ಬೆಳಗ್ಗೆ ಸೂರ್ಯ ಉದಯಿಸುವ ಸಮಯದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂದು ಸೂರ್ಯನಿಗೆ ಎದುರಾಗಿ ನಿಂತು ಸಮರ್ಪಿಸಿದರೆ ಅದರಿಂದ ಸೂರ್ಯನ ಅನುಗ್ರಹಸಿಗುತ್ತದೆ. ಇದರಿಂದ ಉದ್ಯೋಗದಲ್ಲಿ ಪ್ರಮೋಷನ್ ಲಭಿಸುವುದಷ್ಟೇ ಅಲ್ಲ, ಸಂಬಳ ಸಹ ವೃದ್ಧಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…