ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ.ಇದರಲ್ಲಿ ಕೆಲವರು ಸಕ್ಸಸ್ ಆಗುತ್ತಾರೆ.ಕೆಲವರಿಗೆ ಸಕ್ಸಸ್ ಸಿಗುವುದಿಲ್ಲ.
ಅದಕ್ಕೆ ಅನೇಕ ಕಾರಣಗಳಿರುತ್ತವೆ. ಕೆಲಸದಲ್ಲಿ ಅತ್ಯುತ್ತಮ ಪ್ರದರ್ಶನ ಇಲ್ಲದಿದ್ದರೆ ಅಧಿಕಾರಿಗಳ ಬಳಿ ಬೈಗುಳಗಳನ್ನು ಕೇಳಬೇಕಾಗುತ್ತದೆ.
ಹೀಗೆ ಅನೇಕ ಅಂಶಗಳು ಯಾವುದೇ ಉದ್ಯೋಗಿಯ ಪ್ರಮೋಷನ್, ಸಂಬಳ ಹೆಚ್ಚಳದೊಂದಿಗೆ ಬೆಸೆದುಕೊಂಡಿರುತ್ತವೆ. ಪ್ರಮೋಷನ್ ಬರಬೇಕೆಂದರೆ ಕೆಳಗೆ ತಿಳಿಸಿದ ವಿಧದಲ್ಲಿ ಮಾಡಿದರೆ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ. ಇದರ ಜತೆಗೆ ಸಂಬಳವೂ ಹೆಚ್ಚಾಗುತ್ತದೆ. ಏನು ಮಾಡಬೇಕೆಂದು ಮುಂದೆ ಓದಿ..
ಏನಪ್ಪಾ ಇದು ಈ ಕೆಲಸಗಳನ್ನು ಮಾಡಿದರೆ ನಮಗೆ ಪ್ರಮೋಷನ್ ಸಿಗುವುದೇ? ಎಂದು ಅನಿಸಬಹುದು ಆದ್ರೆ, ನಾವು ಕೆಳಗೆ ತಿಳಿಸಿದ ಸಂಗತಿಗಳು ಹಿಂದೂ ಪುರಾಣಗಳಲ್ಲಿವೆ. ಅವುಗಳನ್ನು ಅಷ್ಟು ಸುಲಭವಾಗಿ ತೆಗೆದುಹಾಕುವಂತಿಲ್ಲ. ಇವನ್ನು ಪಾಲಿಸಿ ನೋಡಿದರೆ ನಿಮಗೇ ಗೊತ್ತಾಗುತ್ತದೆ.
ಈ ಕೆಲಸವನ್ನು ಭಾನುವಾರದಿಂದ ಆರಂಭಿಸಬೇಕು. ಯಾವುದೇ ಭಾನುವಾರವಾದರೂ ಪರವಾಗಿಲ್ಲ.ಆ ದಿನ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ರಾಗಿ ಚೆಂಬು ಅಥವಾ ಪಾತ್ರೆಯಾವುದರಲ್ಲಾದರೂ ನೀರನ್ನು ತುಂಬಿಸಬೇಕು.
ಆ ಬಳಿಕ ಅದರಲ್ಲಿ ಎರಡು ಮೆಣಸಿನಕಾಯಿ ಬೀಜ ಹಾಕಬೇಕು. ಆ ಬಳಿಕ ಆ ನೀರನ್ನು ಸೂರ್ಯನಿಗೆ ಸಮರ್ಪಿಸಬೇಕು. ಸೂರ್ಯನಿಗೆಎದುರಾಗಿ ನಿಂತು ಆ ಪಾತ್ರೆಯನ್ನು ಸೂರ್ಯನ ಕಡೆ ತೋರಿಸುತ್ತಾ ಅದನ್ನು ಮೇಲೆತ್ತಿ ನೀರನ್ನು ಕೆಳಕ್ಕೆ ಹಾಕಬೇಕು. ಈ ರೀತಿ ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಇದನ್ನು ವಾರಕಾಲ ತಪ್ಪದೆ ಮಾಡಿದರೆ ಪ್ರಮೋಷನ್ ಬರುತ್ತದೆ.
ಭಾನುವಾರ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರಲ್ಲಿ ಸ್ವಲ್ಪ ಬೆಲ್ಲ ಹಾಕಿ, ಆ ನೀರಿನಲ್ಲಿ ಹಳದಿ ಬಣ್ಣದ ಹೂಗಳನ್ನು ಹಾಕಬೇಕು.
ಆ ಬಳಿಕನೀರನ್ನು ಮೇಲೆ ಹೇಳಿದ ವಿಧದಲ್ಲಿ ಹಾಕಬೇಕು. ಹೀಗೆ ಬೆಳಗ್ಗೆ 8 ಗಂಟೆಯ ಒಳಗೆ ಮಾಡಬೇಕು. ಇದನ್ನು 11 ದಿನಗಳ ಕಾಲ ಪಾಲಿಸಬೇಕು. ಹೀಗೆ ಮಾಡಿದರೆ ಪ್ರಮೋಷನ್ ಕೂಡಲೇ ಬರುತ್ತದೆ.
ಅಂಗವೈಕಲ್ಯ ಇರುವ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಅಥವ ಅನ್ನದಾನ ಮಾಡಿದರೂ ದೋಷ ನಿವಾರಣೆಯಾಗುತ್ತದೆ. ಇದರಿಂದ ಜಾಬ್ ಪ್ರಮೋಷನ್ ಲಭಿಸುವ ಸಾಧ್ಯತೆಗಳು ಅಧಿಕ. ಈರೀತಿಯಾಗಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಮಾಡಬೇಕಂತೆ.
ಪ್ರತಿನಿತ್ಯ ಬೆಳಗ್ಗೆ ಸೂರ್ಯ ಉದಯಿಸುವ ಸಮಯದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂದು ಸೂರ್ಯನಿಗೆ ಎದುರಾಗಿ ನಿಂತು ಸಮರ್ಪಿಸಿದರೆ ಅದರಿಂದ ಸೂರ್ಯನ ಅನುಗ್ರಹಸಿಗುತ್ತದೆ. ಇದರಿಂದ ಉದ್ಯೋಗದಲ್ಲಿ ಪ್ರಮೋಷನ್ ಲಭಿಸುವುದಷ್ಟೇ ಅಲ್ಲ, ಸಂಬಳ ಸಹ ವೃದ್ಧಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ