ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು. ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ‘ಸುಕನ್ಯಾ ಸಮೃದ್ಧಿ’ ಉಳಿತಾಯ ಖಾತೆಯನ್ನು ತೆರೆಯಬಹುದಾಗಿದೆ.

ಈ ಖಾತೆ ಆರಂಭಗೊಂಡ ದಿನದಿಂದ 21 ವರ್ಷಗಳವರೆಗೆ ಚಾಲ್ತಿಯಲ್ಲಿ ಇರುತ್ತದೆ. ಯಾರು ಖಾತೆ ತೆರೆಯಬಹುದು : ಸರ್ಕಾರಿ ಮತ್ತು ಖಾಸಗಿ ವಾಣಿಜ್ಯೋದ್ಯಮ ಸಂಸ್ಥೆಗಳ ನೌಕರರು, ವ್ಯಾಪಾರ, ಸ್ವಂತ ಉದ್ದಿಮೆ ಸೇರಿದಂತೆ ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರು ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಬಹುದು.

ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದಾಗಿದೆ. ಖಾತೆ ತೆರೆಯುವ ಸಂದರ್ಭದಲ್ಲಿ ಮಗುವಿನ ಜನನ ಪ್ರಮಾಣ ಪತ್ರ, ಪೋಷಕರ ಗುರುತಿನ ಚೀಟಿ, ವಿಳಾಸ ದೃಢೀಕರಣ ದಾಖಲೆಗಳು ಅಗತ್ಯವಾಗಿವೆ
21 ವರ್ಷ ಖಾತೆ ಇರುತ್ತದೆ .ಇದೊಂದು ದೀರ್ಘಕಾಲಿನ ಉಳಿತಾಯ ಖಾತೆಯಾಗಿದೆ. ಸುಕನ್ಯಾ ಸಮೃದ್ಧಿ ಉಳಿತಾಯ ಖಾತೆಯು ಆರಂಭಗೊಂಡ ದಿನದಿಂದ 21 ವರ್ಷದವರೆಗೂ ಚಾಲ್ತಿಯಲ್ಲಿರುತ್ತದೆ. ಯಾವ ಹೆಣ್ಣು ಮಗುವಿನ ಹೆಸರಿನಲ್ಲಿ ಖಾತೆ ತೆರೆಯಲಾಗಿದೆಯೋ ಆಕೆಗೆ 18 ವರ್ಷ ಪೂರ್ಣಗೊಂಡ ನಂತರ, ಆಕೆಯು ತನ್ನ ಖಾತೆಯಲ್ಲಿ ಜಮಾ ಆದ ಹಣದಲ್ಲಿ ಅರ್ಧ ಭಾಗವನ್ನು ಉನ್ನತ ಶಿಕ್ಷಣ, ಮದುವೆಯ ಉದ್ದೇಶಕ್ಕೆ ಬಳಸಬಹುದು.

ವರ್ಗಾವಣೆಗೆ ಮಾಡಿಸಿಕೊಳ್ಳಬಹುದು :- ನೀವು ಖಾತೆ ತೆರೆದ ಊರಿನಿಂದ ಬೇರೆ ಊರಿಗೆ ವರ್ಗಾವಣೆಗೊಂಡರೆ ಖಾತೆಯನ್ನು ಆ ಊರಿಗೆ ವರ್ಗಾವಣೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯಡಿ ಸಮೀಪದ ಅಂಚೆ ಕಚೇರಿಗಳಲ್ಲಿ ಖಾತೆ ತೆರೆಯಬಹುದಾಗಿದೆ. ಯೋಜನೆಯ ಎಲ್ಲಾ ಮಾಹಿತಿ ಅಂಚೆ ಕಚೇರಿಗಳಲ್ಲಿ ಲಭ್ಯವಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…