Place

ಕೇದಾರನಾಥ ದೇವಾಲಯ

66

ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.



ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.


ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.

ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.



ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.


ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…