ಸುದ್ದಿ

ಕೇವಲ ಎರಡು ಸಾವಿರಕ್ಕಾಗಿ 50 ಮೊಟ್ಟೆ ತಿನ್ನಲು ಸ್ನೇಹಿತರೊಡನೆ ಪಂದ್ಯ ; 41 ಮೊಟ್ಟೆ ತಿಂದ ಬಳಿಕ ವ್ಯಕ್ತಿಗೆ ಏನಾಯ್ತು ಗೊತ್ತಾ ?ತಿಳಿದರೆ ಶಾಕ್….

263

ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್‌ಪುರದ ಬಿಬಿಗಂಜ್ ಮಾರ್ಕೆಟ್‌ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ.

ಸುಭಾಷ್  ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ 2 ಸಾವಿರ ರೂ.ಹಣಕ್ಕಾಗಿ 50 ಮೊಟ್ಟೆ ತಿನ್ನುವ ಚಾಲೆಂಜ್  ಸ್ವೀಕರಿಸುತ್ತಾನೆ.


ಚಾಲೆಂಜ್  ಸ್ವೀಕರಿಸಿ ಸುಭಾಷ್ ಮೊಟ್ಟೆ ತಿನ್ನಲುಶುರು ಮಾಡುತ್ತಾನೆ. ಮೊದಲು 41 ಮೊಟ್ಟೆ ತಿಂದ ಸುಭಾಷ್ ನಂತರ 42ನೇ ಮೊಟ್ಟೆ ತಿನ್ನಲು ಮುಂದಾದಾಗ ಪ್ರಜ್ಞೆ ತಪ್ಪಿ ಬೀಳುತ್ತಾನೆ .ಬಳಿಕ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಸ್ಥಳೀಯರು ಮೊದಲು ಸುಭಾಷ್‌ನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ.

ಬಳಿಕ ಅಲ್ಲಿನ ವೈದ್ಯರು ಆತನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸುವಂತೆ ಹೇಳುತ್ತಾರೆ. ಆಸ್ಪತ್ರೆಗೆ ದಾಖಲಾದ ಒಂದು ಗಂಟೆಯಲ್ಲಿ ಸುಭಾಷ್ ಮೃತಪಟ್ಟಿದ್ದಾನೆ. ಸುಭಾಸ್ ಅತಿಯಾಗಿ ಮೊಟ್ಟೆ ಸೇವಿಸಿದ್ದಕ್ಕೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಸುಭಾಷ್ ಕುಟುಂಬದವರು ಪ್ರತಿಕ್ರಿಯೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನನ್ನಂತಹವರು ಎಷ್ಟೇ ಜನರು ಬಂದ್ರೂ, ಈ ನಾಲ್ಕು ಹೆಸರನ್ನು ಜನರ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ ಚಾಲೆಂಜಿಂಗ್ ಸ್ಟಾರ್..!

    ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್‍, ದರ್ಶನ್‍ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್‍ ಕುಮಾರ್, ಶಂಕರ್ ನಾಗ್‍, ಅಂಬರೀಷ್‍, ವಿಷ್ಣುವರ್ಧನ್‍ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಸುದ್ದಿ

    ಒಂದು ಮೀನಿಗೆ 5 ಲಕ್ಷ ರೂ ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಿಲ್ಲ ಯಾಕೆ ಗೊತ್ತಾ,? ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ,.!!

    ಬರಿ  ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ  ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…