ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ.
ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ.
ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18 ವರ್ಷದ ಹುಡುಗನೊಬ್ಬ 6 ರೂಬಿಕ್ ಕ್ಯೂಬ್ ಸಮಸ್ಯೆಗಳನ್ನು ಬರೀ ಎರಡು ನಿಮಿಷಗಳಲ್ಲಿ ಬಗೆಹರಿಸಿ ಗಿನ್ನಿಸ್ ದಾಖಲೆ ಬರೆದಿದ್ದ.
ಪ್ರಭು ಈ ಸಾಧನೆಯನ್ನು ಕಳೆದ ಡಿಸೆಂಬರ್ ನಲ್ಲಿ ಮಾಡಿದ್ದ. ಆದ್ರೆ ಗಿನ್ನಿಸ್ ಸಂಸ್ಥೆ 2019ರ ಮಾಚ್೯ನಲ್ಲಿ ಇದಕ್ಕೆ ಅಂಗೀಕಾರದ ಮುದ್ರೆ ಒತ್ತಿದೆ. ಗಿನ್ನಿಸ್ ಸಂಸ್ಥೆ ಕೇವಲ ನಾಲ್ಕು ಟಾರ್ಗೆಟ್ ನೀಡ್ತು. ನಾನು 9 ಬಗೆಹರಿಸಿದೆ ಅಂತಾರೆ ಪ್ರಭು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.