ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

ಕೈಗಾರಿಕಾ ಅಭಿವೃಧ್ದಿಗೆ ಜಮೀನು ವಶಪಡಿಸಿಕೊಳ್ಳುವಾಗ ಸಾಮಾಜಿಕ ಅವಶ್ಯಕತೆಗಳಿಗೆ ಹಾಗೂ ಕನಿಷ್ಠ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡದಿದ್ದರೆ ಸಾಮಾನ್ಯ ಜನತೆ ಮೇಲೆ ಯಾವ ರೀತಿ ಆಗುತ್ತದೆ ಎಂಬುದಕ್ಕೆ ಇದೊಂದು ನಿದರ್ಶನ. ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಲ್ಲಹಳ್ಳಿ ಇದೀಗ ಇಂತಹ ಸಮಸ್ಯೆಗೆ ಸಿಲುಕಿ ನರಳುತ್ತಿದಾರೆ.

ಈ ಭಾಗದಲ್ಲಿ ಕಾರ್ಖಾನೆಗಳು ಪ್ರಾರಂಭವಾದಗಿನಿಂದಲು ಗ್ರಾಮಸ್ಥರು ಹಾಗೂ ಕಾರ್ಖಾನೆಗಳ ಆಡಳಿತ ವರ್ಗದ ನಡುವೆ ಗಲಾಟೆಗಳು ನಡೆಯುತ್ತಲೇ ಇರುತ್ತದೆ. ತಮ್ಮ ಊರಿಗೆ ಕಂಪನಿ ಬರುವುದರಿಂದ ಅನುಕೂಲವಾಗುತ್ತದೆ ಎಂದು ಕಾದಿದ್ದ ಜನತೆ ಈಗ ನಿರಾಸೆಯಿಂದಿದ್ದಾರೆ.
ಅಂತಹ ಹಳ್ಳಿಗಳಲ್ಲಿ ಕಲ್ಲಹಳ್ಳಿಯೂ ಒಂದಾಗಿದ್ದು, ಕೇವಲ 250 ಕುಟುಂಬವಿರುವ ಗ್ರಾಮದಲ್ಲಿ ಹಿಂದುಳಿದ ವರ್ಗದ ಜನರೇ ಹೆಚ್ಚು. ಈ ಹಳ್ಳಿ ಇಂದು ಹಲವಾರು ಸಮಸ್ಯೆಗಳಿಂದ ನರಳುತ್ತಿದೆ. ಇದ್ದ ಭೂಮಿಯನ್ನು ಕೆಐಎಡಿಬಿ ವಶಕ್ಕೆ ತೆಗೆದುಕೊಂಡ ಪರಿಣಾಮ ಸ್ಮಶಾನ ಜಾಗಕ್ಕೂ ಪರದಾಡುವಂತಾಗಿದೆ. ಇರುವ 20 ಗುಂಟೆ ಜಾಗದಲ್ಲೇ ಶವಸಂಸ್ಕಾರ ಮಾಡಲಾಗುತ್ತಿದೆಯಾದರೂ, ಮಳೆಗಾಲದಲ್ಲಿ ಸ್ಮಶಾನಕ್ಕೆ ಹೋಗಲು ಸಮಸ್ಯೆಯಾಗುತ್ತಿದೆ.

ಈಗ ಇರುವ ಜಾಗ ಕಪಿಲಾ ನದಿ ದಡದಲ್ಲಿದ್ದು ಕೇವಲ 20 ಗುಂಟೆಯಷ್ಟಿದೆ. ಗ್ರಾಮದ ಎಲ್ಲ ಜನಾಂಗದವರು ಇಲ್ಲಿಯೇ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಇದೆ. ಆದರೆ ನದಿ ನೀರು ಹೆಚ್ಚಾದಾಗ ಶವ ಸಂಸ್ಕಾರಕ್ಕೆ ತಡೆಯಾಗುತ್ತದೆ. ಆದ್ದರಿಂದ ನಾವು ನೀಡಿರುವ ಭೂಮಿಯಲ್ಲಿ ಸರಕಾರಿ ಖರಾಬ್ ಜಾಗವನ್ನು ಗ್ರಾಮಕ್ಕೆ ಬಿಟ್ಟುಕೊಡುವಂತೆ ಈವರೆಗೆ ಮಾಡಿದ್ದ ಮನವಿಗೆ ಯಾರೂ ಕೂಡ ಸ್ಪಂಧಿಸಿಲ್ಲ.

ಇದರ ನಡುವೆ ಈ ಭಾಗದಲ್ಲಿರುವ ಸುಮಾರು 50ಕ್ಕೂ ಹೆಚ್ಚು ವಿವಿಧ ಕಾರ್ಖಾನೆಗಳು ಸುತ್ತಲಿನ ಪರಿಸರವನ್ನು ಸಂಪೂರ್ಣ ಹಾಳುಮಾಡಿದೆ. ಕೆಲವರು ಕಾರ್ಖಾನೆಗಳನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೇಗಿಲು ಬಿಟ್ಟು ಯಂತ್ರಗಳ ಹಿಂದೆ ಸಾಗಿದ್ದಾರೆ. ಇನ್ನೂ ಕೆಲವರು ಅಂಗೈಯಗಲದ ಜಾಗದಲ್ಲೇ ಜೀವನ ನಡೆಸುತ್ತಿದ್ದಾರೆ.
ಕಾರ್ಖಾನೆಗಳಿಂದ ನಿತ್ಯ ರಾಸಾಯನಿಕ ಮಿಶ್ರಿತ ನೀರು ಸಣ್ಣ ಕಾಲುವೆಯಲ್ಲಿ ಬಿಡುವುದರಿಂದ ಜಾನುವಾರು ಗಳು ಕುಡಿದು ಸಾವನ್ನಪ್ಪಿವೆ. ಆದರೆ, ಈವರೆಗೆ ಇದಕ್ಕೆ ಪರಿಹಾರವೇ ದೊರೆತಿಲ್ಲ ಎಂಬುದು ಗ್ರಾಮಸ್ಥರ ಅಳಲು.ಹೀಗೆ ಖಾರ್ಕನೆಗಳು ಹಲ್ಲಿಗಲ್ಲನ್ನು ನಾಶ ಮಾಡುತ್ತಿದ್ದರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.