ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

ಕೈಗಾರಿಕಾ ಅಭಿವೃಧ್ದಿಗೆ ಜಮೀನು ವಶಪಡಿಸಿಕೊಳ್ಳುವಾಗ ಸಾಮಾಜಿಕ ಅವಶ್ಯಕತೆಗಳಿಗೆ ಹಾಗೂ ಕನಿಷ್ಠ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡದಿದ್ದರೆ ಸಾಮಾನ್ಯ ಜನತೆ ಮೇಲೆ ಯಾವ ರೀತಿ ಆಗುತ್ತದೆ ಎಂಬುದಕ್ಕೆ ಇದೊಂದು ನಿದರ್ಶನ. ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಲ್ಲಹಳ್ಳಿ ಇದೀಗ ಇಂತಹ ಸಮಸ್ಯೆಗೆ ಸಿಲುಕಿ ನರಳುತ್ತಿದಾರೆ.

ಈ ಭಾಗದಲ್ಲಿ ಕಾರ್ಖಾನೆಗಳು ಪ್ರಾರಂಭವಾದಗಿನಿಂದಲು ಗ್ರಾಮಸ್ಥರು ಹಾಗೂ ಕಾರ್ಖಾನೆಗಳ ಆಡಳಿತ ವರ್ಗದ ನಡುವೆ ಗಲಾಟೆಗಳು ನಡೆಯುತ್ತಲೇ ಇರುತ್ತದೆ. ತಮ್ಮ ಊರಿಗೆ ಕಂಪನಿ ಬರುವುದರಿಂದ ಅನುಕೂಲವಾಗುತ್ತದೆ ಎಂದು ಕಾದಿದ್ದ ಜನತೆ ಈಗ ನಿರಾಸೆಯಿಂದಿದ್ದಾರೆ.
ಅಂತಹ ಹಳ್ಳಿಗಳಲ್ಲಿ ಕಲ್ಲಹಳ್ಳಿಯೂ ಒಂದಾಗಿದ್ದು, ಕೇವಲ 250 ಕುಟುಂಬವಿರುವ ಗ್ರಾಮದಲ್ಲಿ ಹಿಂದುಳಿದ ವರ್ಗದ ಜನರೇ ಹೆಚ್ಚು. ಈ ಹಳ್ಳಿ ಇಂದು ಹಲವಾರು ಸಮಸ್ಯೆಗಳಿಂದ ನರಳುತ್ತಿದೆ. ಇದ್ದ ಭೂಮಿಯನ್ನು ಕೆಐಎಡಿಬಿ ವಶಕ್ಕೆ ತೆಗೆದುಕೊಂಡ ಪರಿಣಾಮ ಸ್ಮಶಾನ ಜಾಗಕ್ಕೂ ಪರದಾಡುವಂತಾಗಿದೆ. ಇರುವ 20 ಗುಂಟೆ ಜಾಗದಲ್ಲೇ ಶವಸಂಸ್ಕಾರ ಮಾಡಲಾಗುತ್ತಿದೆಯಾದರೂ, ಮಳೆಗಾಲದಲ್ಲಿ ಸ್ಮಶಾನಕ್ಕೆ ಹೋಗಲು ಸಮಸ್ಯೆಯಾಗುತ್ತಿದೆ.

ಈಗ ಇರುವ ಜಾಗ ಕಪಿಲಾ ನದಿ ದಡದಲ್ಲಿದ್ದು ಕೇವಲ 20 ಗುಂಟೆಯಷ್ಟಿದೆ. ಗ್ರಾಮದ ಎಲ್ಲ ಜನಾಂಗದವರು ಇಲ್ಲಿಯೇ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಇದೆ. ಆದರೆ ನದಿ ನೀರು ಹೆಚ್ಚಾದಾಗ ಶವ ಸಂಸ್ಕಾರಕ್ಕೆ ತಡೆಯಾಗುತ್ತದೆ. ಆದ್ದರಿಂದ ನಾವು ನೀಡಿರುವ ಭೂಮಿಯಲ್ಲಿ ಸರಕಾರಿ ಖರಾಬ್ ಜಾಗವನ್ನು ಗ್ರಾಮಕ್ಕೆ ಬಿಟ್ಟುಕೊಡುವಂತೆ ಈವರೆಗೆ ಮಾಡಿದ್ದ ಮನವಿಗೆ ಯಾರೂ ಕೂಡ ಸ್ಪಂಧಿಸಿಲ್ಲ.

ಇದರ ನಡುವೆ ಈ ಭಾಗದಲ್ಲಿರುವ ಸುಮಾರು 50ಕ್ಕೂ ಹೆಚ್ಚು ವಿವಿಧ ಕಾರ್ಖಾನೆಗಳು ಸುತ್ತಲಿನ ಪರಿಸರವನ್ನು ಸಂಪೂರ್ಣ ಹಾಳುಮಾಡಿದೆ. ಕೆಲವರು ಕಾರ್ಖಾನೆಗಳನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೇಗಿಲು ಬಿಟ್ಟು ಯಂತ್ರಗಳ ಹಿಂದೆ ಸಾಗಿದ್ದಾರೆ. ಇನ್ನೂ ಕೆಲವರು ಅಂಗೈಯಗಲದ ಜಾಗದಲ್ಲೇ ಜೀವನ ನಡೆಸುತ್ತಿದ್ದಾರೆ.
ಕಾರ್ಖಾನೆಗಳಿಂದ ನಿತ್ಯ ರಾಸಾಯನಿಕ ಮಿಶ್ರಿತ ನೀರು ಸಣ್ಣ ಕಾಲುವೆಯಲ್ಲಿ ಬಿಡುವುದರಿಂದ ಜಾನುವಾರು ಗಳು ಕುಡಿದು ಸಾವನ್ನಪ್ಪಿವೆ. ಆದರೆ, ಈವರೆಗೆ ಇದಕ್ಕೆ ಪರಿಹಾರವೇ ದೊರೆತಿಲ್ಲ ಎಂಬುದು ಗ್ರಾಮಸ್ಥರ ಅಳಲು.ಹೀಗೆ ಖಾರ್ಕನೆಗಳು ಹಲ್ಲಿಗಲ್ಲನ್ನು ನಾಶ ಮಾಡುತ್ತಿದ್ದರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…