ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ.

ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ ಬಿಟ್ಟು ಬಿಟ್ಟು ಸುರಿಯುತ್ತಲೇ ಇದ್ದಾನೆ. ಕಳೆದ ಬಾರಿ ಭೂ ಕುಸಿತವುಂಟಾಗಿದ್ದ ಪ್ರದೇಶಗಳ ಜನರು ಸ್ವಲ್ಪವೇ ಜೋರಾಗಿ ಮಳೆ ಬಿದ್ದರೂ ಆತಂಕಪಡುವಂತಾಗಿದ್ದು, ಜೀವ ಕೈಯಲ್ಲಿಯೇ ಹಿಡಿದು ಬದುಕುತ್ತಿದ್ದಾರೆ.ಇದೇ 20ರಿಂದ ಪ್ರತಿ ವರ್ಷದಂತೆ ಮಾನ್ಸೂನ್ ಮಳೆ ಬೀಳಲಿದ್ದು, ಅಪಾಯದ ಸ್ಥಿತಿಯಲ್ಲಿರುವ ಪ್ರದೇಶಗಳಲ್ಲಿ ಮನೆಗಳ ಖಾಲಿ ಮಾಡುವಂತೆ ಮಡಿಕೇರಿ ನಗರದಲ್ಲೇ ಇರುವ ಚಾಮುಂಡೇಶ್ವರಿ ನಗರ,

ಇಂದಿರಾನಗರ ಮತ್ತು ಮಂಗಳಾದೇವಿ ನಗರಗಳ ಜನರಿಗೆ ನಗರಸಭೆ ನೋಟಿಸ್ ಜಾರಿ ಮಾಡಿದೆ. ಇದು ಈ ಪ್ರದೇಶಗಳ ಜನರನ್ನು ಆತಂಕಕ್ಕೆ ದೂಡಿದ್ದು, ಜೀವ ಬಿಗಿ ಹಿಡಿದು ಬದುಕುತ್ತಿದ್ದಾರೆ.ಕಳೆದ ಬಾರಿ ಭೂಕುಸಿತದಿಂದ ಕೆಲವು ಮನೆಗಳು ಬಿರುಕು ಬಿಟ್ಟಿದ್ದರೆ, ಕೆಲವು ಮನೆಗಳು ವಾಸಿಸಲು ಯೋಗ್ಯವಲ್ಲದ ಸ್ಥಿತಿಯಲ್ಲಿವೆ. 20ರಿಂದ ಮಾನ್ಸೂನ್ ಮಳೆ ಮತ್ತೆ ಜೋರಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅಪಾಯ ಎದುರಾಗದಂತೆ ಮುನ್ನೇಚ್ಚರಿಕೆ ಕ್ರಮವಾಗಿ ನೋಟಿಸ್ ನೀಡಿದ್ದೇವೆ ಅಷ್ಟೇ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ.

ಆದರೆ ನಮಗೆ ಯಾವುದೇ ಪೂರ್ವ ವ್ಯವಸ್ಥೆ ಮಾಡಿಕೊಡದೆ ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ನಾವು ಮನೆಗಳನ್ನು ಖಾಲಿ ಮಾಡಿ ಎಲ್ಲಿಗೆ ಹೋಗೋದು, ಮನೆಗಳು ಬಾಡಿಗೆಗೆ ಸಿಗುತ್ತಿಲ್ಲ, ಸಿಕ್ಕರೂ ಅತ್ಯಂತ ದುಬಾರಿ ಬಾಡಿಗೆ ಇದೆ. ನಾವು ಇಲ್ಲಿಯೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಸಾಧ್ಯವಾದರೆ ಮತ್ತೆ ಪರಿಹಾರ ಕೇಂದ್ರಗಳನ್ನು ತೆರೆದು ರಕ್ಷಣೆ ನೀಡಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು: