ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.
ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್ ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…