ಮನರಂಜನೆ

ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

544

ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ  ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ  ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಗ್ರಾಂಡ್ ಪಿನಾಲೆ ವೇದಿಕೆಯಲ್ಲೇ ಕಾಮಾನ್ ಮ್ಯಾನ್’ಗೂ ಸೆಲೆಬ್ರೆಟಿಗೂ ನಡುವೆ ಇರುವ ಸಾಮ್ಯತೆ ಬಗ್ಗೆ ವಾಗ್ವಾದ…

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.

ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ಚಂದನ್ ಶೆಟ್ಟಿ ಗೆಲ್ಲಬಾರದಿತ್ತು..!ಯಾಕೆ ಗೊತ್ತಾ..?

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್  ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಸೇಲ್ಸ್ ಮ್ಯಾನ್ ದಿವಾಕರ್ ಗೆಲ್ಲಲೇ ಬೇಕಿತ್ತು ಯಾಕೆ ಗೊತ್ತಾ..?

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಕೇವಲ ಒಂದು ಲಕ್ಷ…ಯಾಕೆ?

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

    ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…