ಮನರಂಜನೆ

ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

544

ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ  ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ  ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಗ್ರಾಂಡ್ ಪಿನಾಲೆ ವೇದಿಕೆಯಲ್ಲೇ ಕಾಮಾನ್ ಮ್ಯಾನ್’ಗೂ ಸೆಲೆಬ್ರೆಟಿಗೂ ನಡುವೆ ಇರುವ ಸಾಮ್ಯತೆ ಬಗ್ಗೆ ವಾಗ್ವಾದ…

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.

ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ಚಂದನ್ ಶೆಟ್ಟಿ ಗೆಲ್ಲಬಾರದಿತ್ತು..!ಯಾಕೆ ಗೊತ್ತಾ..?

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್  ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಸೇಲ್ಸ್ ಮ್ಯಾನ್ ದಿವಾಕರ್ ಗೆಲ್ಲಲೇ ಬೇಕಿತ್ತು ಯಾಕೆ ಗೊತ್ತಾ..?

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಕೇವಲ ಒಂದು ಲಕ್ಷ…ಯಾಕೆ?

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    ನಮ್ಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು – ವೈರಲ್ ಫೋಟೋ ಹಿಂದಿನ ಸತ್ಯಾಂಶ…!

    ಭಾನುವಾರ ಇಂಗ್ಲೆಂಡ್‍ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್‍ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಯಾವ ರೀತಿ ಆಹಾರ ಸೇವನೆ ಮಾಡಿದರೆ ಕರೋನ ವೈರಸ್ ಬರುತ್ತದೆ ಮತ್ತು ಬರುವುದಿಲ್ಲ ಗೊತ್ತಾ, ತಿಳಿದುಕೊಳ್ಳಿ.

    ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.