ಮನರಂಜನೆ

ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

543

ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ  ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ  ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಗ್ರಾಂಡ್ ಪಿನಾಲೆ ವೇದಿಕೆಯಲ್ಲೇ ಕಾಮಾನ್ ಮ್ಯಾನ್’ಗೂ ಸೆಲೆಬ್ರೆಟಿಗೂ ನಡುವೆ ಇರುವ ಸಾಮ್ಯತೆ ಬಗ್ಗೆ ವಾಗ್ವಾದ…

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.

ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ಚಂದನ್ ಶೆಟ್ಟಿ ಗೆಲ್ಲಬಾರದಿತ್ತು..!ಯಾಕೆ ಗೊತ್ತಾ..?

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್  ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಸೇಲ್ಸ್ ಮ್ಯಾನ್ ದಿವಾಕರ್ ಗೆಲ್ಲಲೇ ಬೇಕಿತ್ತು ಯಾಕೆ ಗೊತ್ತಾ..?

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಕೇವಲ ಒಂದು ಲಕ್ಷ…ಯಾಕೆ?

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.