ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.
ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.
ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.
ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.
ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.
ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್ ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.
ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.
ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…