ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.
ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್ ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…