News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

553

ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ  ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ  ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಗ್ರಾಂಡ್ ಪಿನಾಲೆ ವೇದಿಕೆಯಲ್ಲೇ ಕಾಮಾನ್ ಮ್ಯಾನ್’ಗೂ ಸೆಲೆಬ್ರೆಟಿಗೂ ನಡುವೆ ಇರುವ ಸಾಮ್ಯತೆ ಬಗ್ಗೆ ವಾಗ್ವಾದ…

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.

ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ಚಂದನ್ ಶೆಟ್ಟಿ ಗೆಲ್ಲಬಾರದಿತ್ತು..!ಯಾಕೆ ಗೊತ್ತಾ..?

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್  ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಸೇಲ್ಸ್ ಮ್ಯಾನ್ ದಿವಾಕರ್ ಗೆಲ್ಲಲೇ ಬೇಕಿತ್ತು ಯಾಕೆ ಗೊತ್ತಾ..?

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಕೇವಲ ಒಂದು ಲಕ್ಷ…ಯಾಕೆ?

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…