ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.
ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್ ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.