ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಸಾಂದರ್ಭಿಕ ಚಿತ್ರ
ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ ಆಗುತ್ತದೆ ಎಂದು ಯೋಚಿಸುವ ಹೊತ್ತಿಗೆ ಕೊರೊನಾ ಎರಡನೇ ಅಲೆಯ ಆರ್ಭಟ ಬಂದು ಅಪ್ಪಳಿಸಿದೆ. ಕೊರೊನಾ ಎರಡನೇ ಅಲೆಗೆ ಈಗಾಗಲೇ ಜನ ನೊಂದು ಬೆಂದಿದ್ದಾರೆ. ಆದರೆ ಕೊರೊನಾ ಮೂರನೇ ಅಲೆ ಬರುತ್ತದೆ ಎಂಬ ಸೂಚನೆಗಳಿವೆ. ಹೀಗಾಗಿ ಸರ್ಕಾರ ಮೂರನೆ ಅಲೆಯನ್ನು ಎದುರಿಸುವುದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದೆಯಂತೆ.

ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕೊರೊನಾ ಮೂರನೇ ಅಲೆ ಎದುರಿಸುವುದಕ್ಕೆ ಸರ್ಕಾರ ಹೊಸ ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಸರ್ಕಾರ ಚರ್ಚೆ ನಡೆಸುತ್ತಿದೆ.

ದೊಡ್ಡ ದೊಡ್ಡ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಿ ಆಕ್ಸಿಜನ್ ಉತ್ಪಾದನೆಯ ಜೊತೆಗೆ ಬಳಕೆ ಮಾಡಲಾಗುತ್ತದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಆಕ್ಸಿಜನ್ ಸಮಸ್ಯೆಯಾಗಬಹುದು. ಹೀಗಾಗಿ ಆಕ್ಸಿಜನ್ ಸಮಸ್ಯೆ ಎದುರಾಗಬಾರದೆಂಬ ಕಾರಣಕ್ಕೆ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲು ಸರ್ಕಾರ ಆಸ್ಪತ್ರೆಗಳ ಹುಡುಕಾಟ ನಡೆಸುತ್ತಿದೆ. ಸದ್ಯ ಜನರಲ್ ಬೆಡ್ಗಳ ಅವಶ್ಯಕತೆ ಇಲ್ಲದಿರುವ ಕಾರಣ, ಜನರಲ್ ಬೆಡ್ಗಳನ್ನು ಐಸಿಯು ಬೆಡ್ಗಳಾಗಿ ಮಾರ್ಪಾಡು ಮಾಡಲಾಗುತ್ತದೆ. 3ನೇ ಅಲೆ ಆರಂಭವಾಗುವ ಮೊದಲೇ ಐಸಿಯು ಬೆಡ್ಗಳ ಸಂಖ್ಯೆ ಹೆಚ್ಚಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಹೆಚ್ಚು ಮಕ್ಕಳ ಆಸ್ಪತ್ರೆ ತೆರೆಯುವ ಬಗ್ಗೆ ಯೋಚಿಸಿದ್ದು, ವಾರ್ಡ್ ಮಟ್ಟದಲ್ಲೂ ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಪ್ಲ್ಯಾನ್ ಮಾಡುತ್ತಿದೆ. ಜೊತೆಗೆ ಮಕ್ಕಳಿಗೂ ಲಸಿಕೆ ನೀಡುವ ಬಗ್ಗೆ ಚರ್ಚೆ ಆಗುತ್ತಿದೆ. ಮೂರನೇ ಅಲೆಯಿಂದ ಮಕ್ಕಳನ್ನು ತಪ್ಪಿಸಲು 8-12 ವರ್ಷದ ಮಕ್ಕಳಿಗೆ ಲಸಿಕೆ ನೀಡುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ. ಹೀಗಾಗಿ ಕೇಂದ್ರದ ಆದೇಶಕ್ಕಾಗಿ ರಾಜ್ಯ ಸರ್ಕಾರ ಕಾಯುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…