News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

954

ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ.

ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು ವೇಳೆ ಇದು ಗರಿಷ್ಠ ಮಟ್ಟವನ್ನು ದಾಟಿದರೆ ವೈದ್ಯರು ಅನಿವಾರ್ಯವಾಗಿ ಪ್ರಬಲ ಔಷಧಿ ಗಳನ್ನೂ ಕಟ್ಟುನಿಟ್ಟಿನ ಅಹಾರ ನಿಯಂತ್ರಣ ಮತ್ತು ಕಡ್ಡಾಯ ವ್ಯಾಯಾಮವನ್ನೂ ಸೂಚಿಸುತ್ತಾರೆ. ಸುಖಮಯ ಜೀವನ ನಡೆಸುತ್ತಾ ಬಂದಿರುವವರಿಗೆ ಇವು ಕಬ್ಬಿಣದ ಕಡಲೆಗಳಾಗಿ ಪರಿಣಮಿಸುತ್ತವೆ. ಈ ಕಬ್ಬಿಣದ ಕಡಲೆ ಜಗಿಯುವ ಬದಲು ನಿಸರ್ಗ ನಮಗೆ ಮೆತ್ತಗಿರುವುದನ್ನು ಜಗಿಯಲು ನೀಡಿದೆ. ಅದೇ ತಿನ್ನಲು ಕೊಂಚ ಒಗರಾಗಿರುವ, ಆದರೆ ಬಳಿಕ ನೀರು ಕುಡಿದರೆ ಸಿಹಿಯಾಗಿರುವ ನೆಲ್ಲಿಕಾಯಿ.

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು, ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಕಡೆಮೆಗೊಳಿಸಲು ನೆಲ್ಲಿಕಾಯಿಯ ಪೋಷಕಾಂಶಗಳು ಅತ್ಯುತ್ತಮವಾಗಿವೆ. ಇದರ ಆರೋಗ್ಯಕರ ಗುಣಗಳನ್ನು ಕಂಡುಕೊಂಡ ಆಯುರ್ವೇದ ನೂರಾರು ನೂರಾರು ವರ್ಷಗಳಿಂದ ಔಷಧಿ ರೂಪದಲ್ಲಿ ಬಳಸುತ್ತಾ ಬಂದಿದೆ.ಇದರಲ್ಲಿರುವ ವಿಟಮಿನ್ ಸಿ, ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಖನಿಜಗಳು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ.

ಆದರೆ ಇದರ ನಿಜವಾದ ಶಕ್ತಿ ಇರುವುದು ಕೊಲೆಸ್ಟ್ರಾಲ್ ಸಂಗ್ರಹವಾಗಲು ನೆರವಾಗುವ ಹೆಚ್.ಎಂ.ಜಿ. ಸಿಆರ್ ಕಿಣ್ವದ ಪ್ರಬಲತೆಯನ್ನು ತಗ್ಗಿಸುವುದರಲ್ಲಿ. ಅಲ್ಲದೇ ಆಹಾರದಿಂದ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳದೇ ಇರಲು ನೆರವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದ ಹೊರತಾಗಿ ನೆಲ್ಲಿಕಾಯಿ ಮಧುಮೇಹಿಗಳಿಗೂ ಉತ್ತಮ ಔಷಧೀಯ ಆಹಾರವಾಗಿದೆ. ಇದರಲ್ಲಿರುವ ಮಧುಮೇಹಿ ವಿರೋಧಿ ಗುಣಗಳು ಅಧಿಕ ರಕ್ತದೊತ್ತಡವನ್ನುನಿಯಂತ್ರಿಸಲೂ ನೆರವಾಗುತ್ತವೆ.

ನೆಲ್ಲಿಕಾಯಿಯನ್ನು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ನಿಟ್ಟಿನಲ್ಲಿ ಬಳಸುವ ಬಗೆ:- 

ನೆಲ್ಲಿಕಾಯಿಯ ಅತ್ಯುತ್ತಮ ಬಳಕೆ ಎಂದರೆ ಈಗ ತಾನೇ ಹಿಂಡಿ ತೆಗೆದ ರಸವನ್ನು ಕುಡಿಯುವುದು. ಪ್ರತಿದಿನ ಸುಮಾರು ಅರ್ಧ ಲೋಟದಷ್ಟು ನಲ್ಲಿಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ನಲ್ಲಿಕಾಯಿ ಜ್ಯೂಸ್ ತಯಾರಿಸುವ ವಿಧಾನ:-

* ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ. * ಬ್ಲೆಂಡರ್‌ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿ ಅರೆಯಿರಿ.

* ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರು ಸಂಗ್ರಹಿಸಿ.

*ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು.

*ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು.

*ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು.

* ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ”

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….