ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.

ಕೊಹ್ಲಿ ಅನುಷ್ಕಾ ಅವರನ್ನ `ನುಷ್ಕಿ’ ಎಂದು ಕರೆಯುತ್ತಾರಂತೆ. ವಾಹಿನಿಯು ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಿದ್ದು, ಇದರಲ್ಲಿ ಅಮೀರ್ ಖಾನ್ ಜೊತೆ ಭಾಗವಹಿಸಿದ್ದ ಕೊಹ್ಲಿ ಮಾತುಕತೆಯ ವೇಳೆ ನುಷ್ಕಿ ಬಹಳ ಪ್ರಮಾಣಿಕಳು ಎಂದು ಹೇಳಿದ್ದಾರೆ.
ಅಲ್ಲದೆ ನಾನು ಪ್ರೀತಿಯಲ್ಲಿ ಒಮ್ಮೆ ಮಾತ್ರ ಬಿದ್ದಿದ್ದೇನೆ ಎಂದು ಅಮೀರ್ ಖಾನ್ರ ಮಾತಿಗೆ ಉತ್ತರಿಸಿದ್ದಾರೆ. ಕೊಹ್ಲಿ ಹಾಗೂ ಅನುಷ್ಕ 2013ರಿಂದಲೂ ರಿಲೇಷನ್ಶಿಪ್ನಲ್ಲಿದ್ದಾರೆ ಎಂದು ಸುದ್ದಿಯಾಗುತ್ತಲೇ ಬಂದಿದೆ. ಆದ್ರೆ ಈ ಜೋಡಿ ಮಾತ್ರ ಈ ಬಗ್ಗೆ ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೊಂಡಿಲ್ಲ. ಕ್ರಿಕೆಟ್ ಮತ್ತು ಬಾಲಿವುಡ್ ನಂಟಿನ ಜನಪ್ರಿಯ ಜೋಡಿ ಎಂದೇ ಕರೆಸಿಕೊಂಡಿದೆ.

ಈ ಶೋ ನಲ್ಲಿ ಭಾಗವಹಿಸಿದ್ದ ಪತ್ರಕರ್ತ ಸಮೀರ್ ಅಲ್ಲಾ ಎಂಬ ವ್ಯಕ್ತಿ ಟ್ವಿಟ್ಟರ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದರು. ಕಾರ್ಯಕ್ರಮದ ವೇಳೆ ಅಮೀರ್ ಅನುಷ್ಕಾರಲ್ಲಿ ಇಷ್ಟವಾದ ಗುಣ ಮತ್ತು ಇಷ್ಟವಿಲ್ಲದ ಗುಣ ಯಾವುದು ಎಂಬ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, `ನುಷ್ಕಿ ಬಹಳ ಪ್ರಮಾಣಿಕಳು’ ಈ ಗುಣ ನನಗೆ ಇಷ್ಟ ಎಂದಿದ್ದಾರೆ. ಹಾಗೂ ಇಷ್ಟವಿಲ್ಲದ ಗುಣ ಯಾವುದು ಎಂಬ ಪ್ರಶ್ನೆಗೆ ಅನುಷ್ಕಾ ಯಾವಾಗ್ಲೂ 5-7 ನಿಮಿಷ ತಡವಾಗಿ ಆಗಮಿಸುತ್ತಾರೆ ಎಂದು ಕೊಹ್ಲಿ ಹೇಳಿದ್ದಾರೆ.

ಇತ್ತೀಚೆಗೆ ಅನುಷ್ಕಾ ಕ್ಲೋತಿಂಗ್ ಬ್ರ್ಯಾಂಡ್ವೊಂದನ್ನ ಆರಂಭಿಸಿದ್ದು ‘ನುಶ್’ ಎಂದು ಹೆಸರಿಟ್ಟಿದ್ದಾರೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ತಮ್ಮ ನಡುವಿನ ಪ್ರೇಮದ ವಿಚಾರಗಳನ್ನು ಬಹಿರಂಗವಾಗಿ ಎಲ್ಲೂ ಹಂಚಿಕೊಂಡಿದ್ದಿಲ್ಲ.
ಅದೊಂದು ದಿನ ತಾವು ಅನುಷ್ಕಾ ಶರ್ಮಾ ಮುಂದೆ ಕುಳಿತು ಕಣ್ಣೀರು ಹಾಕಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ.

ಅಂದಹಾಗೆ, ಅದು ದುಃಖದ ಕಣ್ಣೀರಲ್ಲ, ಆನಂದಬಾಷ್ಪ. 2015ರಲ್ಲಿ ಭಾರತ ತಂಡ, ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸದಲ್ಲಿದ್ದಾಗ ನಡೆದ ಘಟನೆಯಿದು. ಆಗ, ನಡೆಯುತ್ತಿದ್ದ ಟೆಸ್ಟ್ ಸರಣಿಯ ಮಧ್ಯದಲ್ಲೇ ಅಂದಿನ ಟೆಸ್ಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ತಮ್ಮ ನಾಯಕತ್ವವನ್ನು ತೊರೆದರು. ಆಗ, ವಿರಾಟ್ ಕೊಹ್ಲಿಯವರನ್ನು ನಾಯಕರನ್ನಾಗಿ ಬಿಸಿಸಿಐ ನೇಮಿಸಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…