ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

ಮಂಗಕ್ಕೆ ಎಸಿ ಕೊಠಡಿ ನಿರ್ಮಿಸಿ ಮಗನಂತೆ ನೋಡಿಕೊಳ್ಳುತ್ತಿರುವುದಕ್ಕೆ ಹಲವರು ನಮ್ಮನ್ನು ಹುಚ್ಚರೆಂದು ಕರೆಯುತ್ತಾರೆಂದು ಹೇಳುವ ದಂಪತಿಗಳು, ಇದಕ್ಕೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲವೆಂದಿದ್ದಾರೆ. ತಮ್ಮ ನಿಧನ ನಂತರವೂ ಚುನ್ಮುನ್ ಸುಖವಾಗಿರಬೇಕೆಂಬ ಕಾರಣಕ್ಕೆ ಈಗಲೇ ಅದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಟ್ಟಿದ್ದಾರೆ. ಚುನ್ಮುನ್ ಗೆ ಚೈನೀಸ್ ಆಹಾರ ಇಷ್ಟವೆಂದು ಹೇಳುವ ದಂಪತಿಗಳು ಚುನ್ಮುನ್ ಗೆ ಸಂಗಾತಿಯನ್ನೂ ಹುಡುಕಿ ಕೊಟ್ಟಿದ್ದಾರೆ.

ಟ್ರಸ್ಟ್ ಒಂದನ್ನು ಸ್ಥಾಪಿಸಿರುವ ದಂಪತಿಗಳು ತಮ್ಮ ಮರಣದ ಬಳಿಕ ಎಲ್ಲಾ ಆಸ್ತಿಯನ್ನು ಈ ಟ್ರಸ್ಟ್ ಗೆ ಹೋಗುವ ವ್ಯವಸ್ಥೆ ಮಾಡಿದ್ದಾರೆ. ಅದರಿಂದ ಬರುವ ಹಣದಲ್ಲಿ ಮಂಗಗಳನ್ನು ಸಂರಕ್ಷಣೆ ಮಾಡಬೇಕೆಂಬುದು ಈ ದಂಪತಿಗಳ ಹೆಬ್ಬಯಕೆ. ತಮ್ಮ ದತ್ತು ಪುತ್ರ ಚುನ್ಮುನ್ ನನ್ನು ಹೆತ್ತ ಕಂದನಂತೆ ಪ್ರೀತಿಸುತ್ತಿರುವ ದಂಪತಿಗಳು ತಮ್ಮ ಸಿರಿ ಸಂಪತ್ತಿಗೆಲ್ಲ ಚುನ್ಮುನ್ ಕಾರಣವೆಂದು ಬಲವಾಗಿ ನಂಬಿದ್ದಾರೆ.

ಹಿಂದೂವಾದ ಬ್ರಿಜೇಶ್, ಮುಸ್ಲಿಂ ಯುವತಿ ಶಬೀಸ್ತಾ ಅವರನ್ನು ಮದುವೆಯಾದ ಕಾರಣಕ್ಕಾಗಿ ಇಬ್ಬರ ಕುಟುಂಬದವರೂ ಅವರನ್ನು ಹಲವಾರು ವರ್ಷಗಳ ಹಿಂದೆಯೇ ದೂರ ಮಾಡಿದ್ದರು. ಈ ವೇಳೆ ಈ ಮಂಗ ಅವರ ಪಾಲಿನ ಅದೃಷ್ಟದ ಸಂಕೇತದಂತೆ ಬಂದಿತಂತೆ. ಚುನ್ಮುನ್ ಎಂದು ಇದಕ್ಕೆ ದಂಪತಿಗಳು ಹೆಸರಿಟ್ಟಿದ್ದು ಚುನ್ಮುನ್ ಬಂದ ಮೇಲೆಯೇ ತಮಗೆ ಶ್ರೀಮಂತಿಕೆ ಬಂದಿತೆಂದು ದಂಪತಿಗಳು ಹೆಮ್ಮೆಯಿಂದ ಹೇಳುತ್ತಾರೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…