ವಿಸ್ಮಯ ಜಗತ್ತು

ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

500

ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…