ಸುದ್ದಿ

ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

241

ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ.

ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು ಕೆಂಪು ಬಣ್ಣದಲ್ಲಿರದಂತೆ ನೋಡಿಕೊಳ್ಳಿ.

ವಾಸ್ತು ಶಾಸ್ತ್ರದ ಪ್ರಕಾರ ಕೊಳಕು ಕೂಡ ಕೋಪಕ್ಕೆ ಕಾರಣವಾಗುತ್ತದೆ. ಮನೆಯಪ್ರತಿಯೊಂದು ಭಾಗ ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ಮನೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿರದಂತೆ ಎಚ್ಚರಿಕೆ ವಹಿಸಿ.ಮನೆಯ ಪೂರ್ವ ದಿಕ್ಕಿಗೆ ಪ್ರತಿ ದಿನ ಬೆಳಗ್ಗೆ ಹಾಗೂಸಂಜೆ ದೀಪವನ್ನು ಬೆಳಗಬೇಕು. ಇದು ಕೋಪವನ್ನು ನಿಯಂತ್ರಿಸಲು ನೆರವಾಗುತ್ತದೆಯಂತೆ.

ಹೆಚ್ಚು ಕೋಪ ಬರ್ತಿದ್ದಂತೆನಿಯಮಿತ ರೂಪದಲ್ಲಿ ಸೂರ್ಯನಿಗೆ ಜಲವನ್ನು ಅರ್ಪಿಸಿ. ಇದ್ರಿಂದ ಮನಸ್ಸು ಶಾಂತಗೊಳ್ಳುತ್ತದೆ.ಪ್ರತಿ ದಿನ ಹೀಗೆ ಮಾಡಿದ್ರೆ ಕೋಪ ಕಡಿಮೆಯಾಗುತ್ತದೆ. ಪದೇ ಪದೇ ಕೋಪ ಬರ್ತಿದ್ದರೆ ಸೋಮವಾರ ವೃತಮಾಡಿ. ಸೋಮವಾರ ಒಂದು ಸಮಯ ಮಾತ್ರ ಆಹಾರ ಸೇವನೆ ಮಾಡಿ. ಚಂದ್ರನಿಗೆ ಅರ್ಘ್ಯ ನೀಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…

  • ಜ್ಯೋತಿಷ್ಯ

    ಸಾಯಿ ಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…..!

    ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಕರ್ನಾಟಕ

    ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

    ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…