ರಾಜಕೀಯ

ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

596

ಕೋಲಾರ ವಿಧಾನಸಭಾ ಕ್ಷೇತ್ರದ ಚುನಾಯಕರ ಸಂಖ್ಯೆ ಇಂತಿದೆ :-

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಮಾಜಿ ಶಾಸಕರು…

ಇಲ್ಲಿಯವರೆಗೆ ನಡೆಸಿದ ಕೋಲಾರ ವಿಧಾನಸಭಾ ಚುನಾವಣೆಯಲ್ಲಿ ವಿಜೇತರು ಮತ್ತು ರನ್ನರ್-ಅಪ್ಗಳ ಪಟ್ಟಿಯನ್ನು ಕೆಳಗೆ ನೀಡಲಾಗಿದೆ.

2013 ರ ಚುನಾವಣೆ:-   

ವರ್ತೂರ್ ಪ್ರಕಾಶ್  – 2013 ಪಕ್ಷೇತರ ಅಭ್ಯರ್ಥಿ 62957 ಮತ ಪಡೆದು ಕೆ ಶ್ರೀನಿವಾಸ ಗೌಡ ಅವರನ್ನು ಸೋಲಿಸಿದರು. ಮತ್ತಷ್ಟು ವಿವರಗಳಿಗೆ ಕೆಳಗಿನ ಟೇಬಲ್ ನೋಡಿ…

ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?

ಇಲ್ಲಿ ಓದಿ:-ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದೇವೇಗೌಡರ ಕಿರಿಯ ಪುತ್ರ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….