corona

ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

11

ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.

ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ.

ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ.

ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್ 26, ಮುಳಬಾಗಿಲು 14, ಶ್ರೀನಿವಾಸಪುರ 4.ಇತರ ಜಿಲ್ಲೆ 0

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…

  • ಸಿನಿಮಾ

    ಈ ಸೂಪರ್ ಸ್ಟಾರ್’ಗಳ ಜೋಡಿಗಳಲ್ಲಿ ಪತ್ನಿಯರೇ ದೊಡ್ಡವರು..!ತಿಳಿಯಲು ಈ ಲೇಖನ ಓದಿ..

    ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…