corona

ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

23

ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ

  • ಕೋಲಾರ:- 23,381
  • ಬಂಗಾರಪೇಟೆ:-10,662
  • ಕೆಜಿಎಫ್:- 11,231
  • ಮಾಲೂರು:- 11,743
  • ಮುಳಬಾಗಿಲು:- 11,506
  • ಶ್ರೀನಿವಾಸಪುರ:- 9,834
  • ಒಟ್ಟು:- 78,357

 

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಈ ರಾಶಿಗಳಿಗೆ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • ಸಿನಿಮಾ

    ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣನವರ ನಡುವೆ ಬ್ರೇಕ್ ಅಪ್‌ ಹಾಗೇ ಹೋಯ್ತಾ..!

    ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…