ಆರೋಗ್ಯ

ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

1195

ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು.

ಪ್ರೋಟೀನ್‌ನಲ್ಲಿನ ಕೆಲವು ಅಮೈನೋ ಆಮ್ಲಗಳನ್ನು ಗ್ಲೂಕೋಸ್ ಆಗಿ ಪರಿವರ್ತಿಸಿ ಗ್ಲುಕೊನಿಯೊಜೆನೆಸಿಸ್ ಎಂಬ ಪ್ರಕ್ರಿಯೆಯಾದ್ಯಂತ ಇಂಧನವಾಗಿ ಬಳಸಬಹುದು. ಇದು ಉಪವಾಸದ ಸಂದರ್ಭಗಳಲ್ಲಿ ಮಾಡಲ್ಪಡುತ್ತದೆ. ಇಂಥ ಪರಿವರ್ತನೆ ಪ್ರಕ್ರಿಯೆಯ ಬಳಿಕ ಉಳಿದ ಅಮೈನೋ ಆಮ್ಲಗಳು ಹೊರಹಾಕಲ್ಪಡುತ್ತವೆ.

ನಾನ್’ವೆಜ್ ಇಲ್ಲ ಅಂದರೆ ಒಂದು ತುತ್ತು ಅನ್ನ ಕೂಡ ತಿನ್ನಲಾಗದ ಜನರಿದ್ದಾರೆ. ಅಂತಹ ಜನರು ಈ ವಿಷಯವನ್ನು ತಿಳಿದುಕೊಳ್ಳದಿದ್ದರೆ ಅವರ ಆರೋಗ್ಯ ಕೈ ಕೊಡುವುದು ಗ್ಯಾರಂಟಿ. ಇದರಿಂದ ತಮ್ಮ ದೇಹವನ್ನು ಅಪಾಯಕ್ಕೆ ದೂಡಿದ ಹಾಗೆ… ಇತ್ತೀಚಿಗೆ ಕಡಿಮೆ ಸಮಯದಲ್ಲಿ ಕೋಳಿಯನ್ನು ಬೆಳೆಸಿ ಅತೀ ಲಾಭವನ್ನು ಪಡೆಯುವುದಕ್ಕಾಗಿ ಕೋಳಿಗಳಿಗೆ ಇಂಜೆಕ್ಷನ್ ಕೊಡುವುದು ತಿಳಿದಿದ್ದೆ.

ಕೋಳಿಯ ತೂಕ, ಬೆಳವಣಿಗಾಗಿ ಉಪಯೋಗಿಸುವ ಸ್ಟೆರಾಯಿಡ್ ನಮ್ಮ ಆರೋಗ್ಯವನ್ನು ತೀವ್ರವಾಗಿ ಹಾಳು ಮಾಡುತ್ತದೆ. ತಕ್ಷಣ ಅದರ ಪರಿಣಾಮ ತಿಳಿಯದಿದ್ದರೂ, ದೀರ್ಘಕಾಲದಲ್ಲಿ ಆರೋಗ್ಯವನ್ನು ತೀವ್ರವಾದ ಅಪಾಯಕ್ಕೆ ಒಡ್ಡಿದ ಹಾಗೆಯೇ…! ಕೋಳಿಯ ತೂಕ ಹಾಗೂ ಬೆಳವಣಿಗೆಗಾಗಿ ಸ್ಟೆರಾಯಿಡ್ಸ್ ಅನ್ನು ಕೋಳಿಯ ಕುತ್ತಿಗೆಗೆ ಹಾಗೂ ರೆಕ್ಕೆಗಳಿಗೆ ಕೊಡುತ್ತಾರೆ. ಕೋಳಿಯ ಶರೀರದ ಉಳಿದ ಭಾಗಗಳಿಗಿಂತ ಈ ಎರಡು ಭಾಗಗಳು ಅತ್ಯಂತ ಅಪಾಯಕಾರಿಯಾಗಿದೆ. ಹೀಗಾಗಿ ಇದರ ಬಗ್ಗೆ ಹೆಚ್ಚು ಸಂಶೋಧನೆ ನಡೆಸಿರುವ ತಜ್ಞರ ಪ್ರಕಾರ ಕೊನೆಯಪಕ್ಷ ಕೋಳಿಯ ಆ ಎರಡು ಭಾಗವನ್ನಾದರೂ ತಿನ್ನದಿರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಸ್ಟೆರಾಯಿಡ್ಪ್ರಭಾವ ಜಾಸ್ತಿ ಇರುವ ಚಿಕೆನ್ ತಿಂದರೆ ಆಗುವ ನಷ್ಟಗಳು ಈ ಕೆಳಗಿನಂತಿವೆ…..

  •  ಶರೀರದ ಗುಣಗಳನ್ನು ಕ್ರಮಬದ್ಧವಾಗಿ ನಡೆಸುವ ಹಾರ್ಮೋನ್ ಬಿಡುಗಡೆಯಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಈ ಅಸಹಜವಾದ ಕ್ರಿಯೆ ಅನಾರೋಗ್ಯಕ್ಕೆ ನಾಂದಿಯಾಗುತ್ತದೆ.
  •  ಎದೆಯನ್ನು ಅನಾರೋಗ್ಯಕ್ಕೆ ಗುರಿ ಮಾಡುವಂತಹ ಸೂಕ್ಷ್ಮ ಕ್ರಿಮಿಗಳು ಹೆಚ್ಚಾಗುತ್ತವೆ. ಅದು ಕ್ಯಾನ್ಸರ್’ಗೆ ಕಾರಣವಾಗುವ ಸಾಧ್ಯತೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಸ್ಪೂರ್ತಿ

    ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…