ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು.

ಪ್ರೋಟೀನ್ನಲ್ಲಿನ ಕೆಲವು ಅಮೈನೋ ಆಮ್ಲಗಳನ್ನು ಗ್ಲೂಕೋಸ್ ಆಗಿ ಪರಿವರ್ತಿಸಿ ಗ್ಲುಕೊನಿಯೊಜೆನೆಸಿಸ್ ಎಂಬ ಪ್ರಕ್ರಿಯೆಯಾದ್ಯಂತ ಇಂಧನವಾಗಿ ಬಳಸಬಹುದು. ಇದು ಉಪವಾಸದ ಸಂದರ್ಭಗಳಲ್ಲಿ ಮಾಡಲ್ಪಡುತ್ತದೆ. ಇಂಥ ಪರಿವರ್ತನೆ ಪ್ರಕ್ರಿಯೆಯ ಬಳಿಕ ಉಳಿದ ಅಮೈನೋ ಆಮ್ಲಗಳು ಹೊರಹಾಕಲ್ಪಡುತ್ತವೆ.

ನಾನ್’ವೆಜ್ ಇಲ್ಲ ಅಂದರೆ ಒಂದು ತುತ್ತು ಅನ್ನ ಕೂಡ ತಿನ್ನಲಾಗದ ಜನರಿದ್ದಾರೆ. ಅಂತಹ ಜನರು ಈ ವಿಷಯವನ್ನು ತಿಳಿದುಕೊಳ್ಳದಿದ್ದರೆ ಅವರ ಆರೋಗ್ಯ ಕೈ ಕೊಡುವುದು ಗ್ಯಾರಂಟಿ. ಇದರಿಂದ ತಮ್ಮ ದೇಹವನ್ನು ಅಪಾಯಕ್ಕೆ ದೂಡಿದ ಹಾಗೆ… ಇತ್ತೀಚಿಗೆ ಕಡಿಮೆ ಸಮಯದಲ್ಲಿ ಕೋಳಿಯನ್ನು ಬೆಳೆಸಿ ಅತೀ ಲಾಭವನ್ನು ಪಡೆಯುವುದಕ್ಕಾಗಿ ಕೋಳಿಗಳಿಗೆ ಇಂಜೆಕ್ಷನ್ ಕೊಡುವುದು ತಿಳಿದಿದ್ದೆ.

ಕೋಳಿಯ ತೂಕ, ಬೆಳವಣಿಗಾಗಿ ಉಪಯೋಗಿಸುವ ಸ್ಟೆರಾಯಿಡ್ ನಮ್ಮ ಆರೋಗ್ಯವನ್ನು ತೀವ್ರವಾಗಿ ಹಾಳು ಮಾಡುತ್ತದೆ. ತಕ್ಷಣ ಅದರ ಪರಿಣಾಮ ತಿಳಿಯದಿದ್ದರೂ, ದೀರ್ಘಕಾಲದಲ್ಲಿ ಆರೋಗ್ಯವನ್ನು ತೀವ್ರವಾದ ಅಪಾಯಕ್ಕೆ ಒಡ್ಡಿದ ಹಾಗೆಯೇ…! ಕೋಳಿಯ ತೂಕ ಹಾಗೂ ಬೆಳವಣಿಗೆಗಾಗಿ ಸ್ಟೆರಾಯಿಡ್ಸ್ ಅನ್ನು ಕೋಳಿಯ ಕುತ್ತಿಗೆಗೆ ಹಾಗೂ ರೆಕ್ಕೆಗಳಿಗೆ ಕೊಡುತ್ತಾರೆ. ಕೋಳಿಯ ಶರೀರದ ಉಳಿದ ಭಾಗಗಳಿಗಿಂತ ಈ ಎರಡು ಭಾಗಗಳು ಅತ್ಯಂತ ಅಪಾಯಕಾರಿಯಾಗಿದೆ. ಹೀಗಾಗಿ ಇದರ ಬಗ್ಗೆ ಹೆಚ್ಚು ಸಂಶೋಧನೆ ನಡೆಸಿರುವ ತಜ್ಞರ ಪ್ರಕಾರ ಕೊನೆಯಪಕ್ಷ ಕೋಳಿಯ ಆ ಎರಡು ಭಾಗವನ್ನಾದರೂ ತಿನ್ನದಿರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.
“ಸ್ಟೆರಾಯಿಡ್” ಪ್ರಭಾವ ಜಾಸ್ತಿ ಇರುವ ಚಿಕೆನ್ ತಿಂದರೆ ಆಗುವ ನಷ್ಟಗಳು ಈ ಕೆಳಗಿನಂತಿವೆ…..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…