ಆರೋಗ್ಯ

ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

1200

ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು.

ಪ್ರೋಟೀನ್‌ನಲ್ಲಿನ ಕೆಲವು ಅಮೈನೋ ಆಮ್ಲಗಳನ್ನು ಗ್ಲೂಕೋಸ್ ಆಗಿ ಪರಿವರ್ತಿಸಿ ಗ್ಲುಕೊನಿಯೊಜೆನೆಸಿಸ್ ಎಂಬ ಪ್ರಕ್ರಿಯೆಯಾದ್ಯಂತ ಇಂಧನವಾಗಿ ಬಳಸಬಹುದು. ಇದು ಉಪವಾಸದ ಸಂದರ್ಭಗಳಲ್ಲಿ ಮಾಡಲ್ಪಡುತ್ತದೆ. ಇಂಥ ಪರಿವರ್ತನೆ ಪ್ರಕ್ರಿಯೆಯ ಬಳಿಕ ಉಳಿದ ಅಮೈನೋ ಆಮ್ಲಗಳು ಹೊರಹಾಕಲ್ಪಡುತ್ತವೆ.

ನಾನ್’ವೆಜ್ ಇಲ್ಲ ಅಂದರೆ ಒಂದು ತುತ್ತು ಅನ್ನ ಕೂಡ ತಿನ್ನಲಾಗದ ಜನರಿದ್ದಾರೆ. ಅಂತಹ ಜನರು ಈ ವಿಷಯವನ್ನು ತಿಳಿದುಕೊಳ್ಳದಿದ್ದರೆ ಅವರ ಆರೋಗ್ಯ ಕೈ ಕೊಡುವುದು ಗ್ಯಾರಂಟಿ. ಇದರಿಂದ ತಮ್ಮ ದೇಹವನ್ನು ಅಪಾಯಕ್ಕೆ ದೂಡಿದ ಹಾಗೆ… ಇತ್ತೀಚಿಗೆ ಕಡಿಮೆ ಸಮಯದಲ್ಲಿ ಕೋಳಿಯನ್ನು ಬೆಳೆಸಿ ಅತೀ ಲಾಭವನ್ನು ಪಡೆಯುವುದಕ್ಕಾಗಿ ಕೋಳಿಗಳಿಗೆ ಇಂಜೆಕ್ಷನ್ ಕೊಡುವುದು ತಿಳಿದಿದ್ದೆ.

ಕೋಳಿಯ ತೂಕ, ಬೆಳವಣಿಗಾಗಿ ಉಪಯೋಗಿಸುವ ಸ್ಟೆರಾಯಿಡ್ ನಮ್ಮ ಆರೋಗ್ಯವನ್ನು ತೀವ್ರವಾಗಿ ಹಾಳು ಮಾಡುತ್ತದೆ. ತಕ್ಷಣ ಅದರ ಪರಿಣಾಮ ತಿಳಿಯದಿದ್ದರೂ, ದೀರ್ಘಕಾಲದಲ್ಲಿ ಆರೋಗ್ಯವನ್ನು ತೀವ್ರವಾದ ಅಪಾಯಕ್ಕೆ ಒಡ್ಡಿದ ಹಾಗೆಯೇ…! ಕೋಳಿಯ ತೂಕ ಹಾಗೂ ಬೆಳವಣಿಗೆಗಾಗಿ ಸ್ಟೆರಾಯಿಡ್ಸ್ ಅನ್ನು ಕೋಳಿಯ ಕುತ್ತಿಗೆಗೆ ಹಾಗೂ ರೆಕ್ಕೆಗಳಿಗೆ ಕೊಡುತ್ತಾರೆ. ಕೋಳಿಯ ಶರೀರದ ಉಳಿದ ಭಾಗಗಳಿಗಿಂತ ಈ ಎರಡು ಭಾಗಗಳು ಅತ್ಯಂತ ಅಪಾಯಕಾರಿಯಾಗಿದೆ. ಹೀಗಾಗಿ ಇದರ ಬಗ್ಗೆ ಹೆಚ್ಚು ಸಂಶೋಧನೆ ನಡೆಸಿರುವ ತಜ್ಞರ ಪ್ರಕಾರ ಕೊನೆಯಪಕ್ಷ ಕೋಳಿಯ ಆ ಎರಡು ಭಾಗವನ್ನಾದರೂ ತಿನ್ನದಿರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಸ್ಟೆರಾಯಿಡ್ಪ್ರಭಾವ ಜಾಸ್ತಿ ಇರುವ ಚಿಕೆನ್ ತಿಂದರೆ ಆಗುವ ನಷ್ಟಗಳು ಈ ಕೆಳಗಿನಂತಿವೆ…..

  •  ಶರೀರದ ಗುಣಗಳನ್ನು ಕ್ರಮಬದ್ಧವಾಗಿ ನಡೆಸುವ ಹಾರ್ಮೋನ್ ಬಿಡುಗಡೆಯಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಈ ಅಸಹಜವಾದ ಕ್ರಿಯೆ ಅನಾರೋಗ್ಯಕ್ಕೆ ನಾಂದಿಯಾಗುತ್ತದೆ.
  •  ಎದೆಯನ್ನು ಅನಾರೋಗ್ಯಕ್ಕೆ ಗುರಿ ಮಾಡುವಂತಹ ಸೂಕ್ಷ್ಮ ಕ್ರಿಮಿಗಳು ಹೆಚ್ಚಾಗುತ್ತವೆ. ಅದು ಕ್ಯಾನ್ಸರ್’ಗೆ ಕಾರಣವಾಗುವ ಸಾಧ್ಯತೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸುದ್ದಿ

    ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

    ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • ಉಪಯುಕ್ತ ಮಾಹಿತಿ

    ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.