ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಹಾಗೆಂದು ಕೂದಲು ಶಾಶ್ವತವಾಗಿ ಉದುರಿ ಹೋಗುತ್ತದೆ ಎಂದು ಭಾವಿಸಬೇಡಿ. ಇದು ಈ ಚಿಕಿತ್ಸೆಯನ್ನು ಪಡೆಯುವವರೆಗೆ ಮಾತ್ರ, ಚಿಕಿತ್ಸೆ ನಿಲ್ಲಿಸಿದ ಕೂಡಲೆ ಕೂದಲು ಬೆಳೆಯುವಿಕೆಯು ಮೊದಲಿನಂತಾಗುತ್ತದೆ. ಆದರೆ ಕೂದಲು ತೆಳ್ಳಗೆ ಇರುತ್ತದೆ ಅಷ್ಟೇ.
ಕೂದಲು ಉದುರುವಿಕೆಯು ಈ ಕೆಳಕಂಡ ಕಾರಣಗಳ ಸಲುವಾಗಿ ಕಾಣಿಸಿಕೊಳ್ಳಬಹುದು:
ಈ ಮೊದಲೇ ಹೇಳಿದಂತೆ, ಕೂದಲು ಉದುರುವಿಕೆಯು ಕ್ಯಾನ್ಸರ್ ಚಿಕಿತ್ಸೆಯ ಒಂದು ತಾತ್ಕಾಲಿಕ ಭಾಗವಾಗಿರುತ್ತದೆ.
ಕೂದಲು ಉದುರುವಿಕೆಗೆ ಮೊದಲೇ ಅದನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಚಿಕಿತ್ಸೆ ನಡೆಯುವಾಗ ಮತ್ತು ನಡೆದ ಮೇಲೆ ಈ ಸಲಹೆಗಳನ್ನು ಅನುಸರಿಸಿ:-
a.ಚಿಕಿತ್ಸೆಗೆ ಮೊದಲು :-
ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ: ಚಿಕಿತ್ಸೆ ಪಡೆಯುವ ಮೊದಲೇ ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ. ಆಗ ಕೂದಲು ಉದುರುವುದು ಮತ್ತು ಬೆಳೆಯುವುದು ನಿಮ್ಮ ಅರಿವಿಗೆ ಬರುವುದು ಕಡಿಮೆಯಾಗುತ್ತದೆ. ಪುರುಷರು ತಮ್ಮ ತಲೆಯನ್ನು ಬೋಳಿಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮಹಿಳೆಯರಿಗೆ ಇದು ಇಷ್ಟವಾಗದ ಸಲಹೆಯಾಗಿರುತ್ತದೆ.
ಕೋಲ್ಡ್ ಕ್ಯಾಪ್ ಥೆರಪಿ: ನಿಮಗೆ ಚಿಕಿತ್ಸೆ ನೀಡುವಾಗ ಕ್ಯಾಪ್ ಅಥವಾ ಕೋಲ್ಡ್ ಪ್ಯಾಕ್ಗಳನ್ನು ಧರಿಸಲು ಸಲಹೆ ಮಾಡಬಹುದು. ಕೂದಲು ಉದುರುವುದನ್ನು ತಪ್ಪಿಸಲು ಈ ತಂತ್ರವನ್ನು ಬಳಸಲಾಗುತ್ತದೆ. ಕೋಲ್ಡ್ ಪ್ಯಾಕ್ ತಲೆಯಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುವ ಮೂಲಕ ಕಿಮೊಥೆರಪಿಯ ಔಷಧಿಗಳು ಕೂದಲಿನ ಬುಡಕ್ಕೆ ತಲುಪುವುದನ್ನು ತಡೆಯುತ್ತದೆ.
b.ಚಿಕಿತ್ಸೆ ಅವಧಿಯಲ್ಲಿ:-
c.ಚಿಕಿತ್ಸೆಯ ನಂತರ :-
ನಿಮ್ಮ ಸ್ವಾಭಾವಿಕ ಕೂದಲನ್ನು ಮೃದುವಾಗಿ ತೊಳೆಯಿರಿ, ಬಾಚಿರಿ ಅಥವಾ ಕಲರ್ ಮಾಡಿ. ಏಕೆಂದರೆ ಈ ಕೂದಲುಗಳು ತುಂಬಾ ಸೂಕ್ಷ್ಮವಾಗಿ ವರ್ತಿಸುತ್ತವೆ:
ಆತುರಪಡಬೇಡಿ, ನೀವು ಕೂದಲು ಬೆಳೆಯುವುದನ್ನು ನೋಡಲು ಕಾತರದಿಂದ ಇರಬಹುದು. ಆದರೆ ಅದಕ್ಕೂ ಸ್ವಲ್ಪ ಸಮಯ ಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…