News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

593

ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

ಹಾಗೆಂದು ಕೂದಲು ಶಾಶ್ವತವಾಗಿ ಉದುರಿ ಹೋಗುತ್ತದೆ ಎಂದು ಭಾವಿಸಬೇಡಿ. ಇದು ಈ ಚಿಕಿತ್ಸೆಯನ್ನು ಪಡೆಯುವವರೆಗೆ ಮಾತ್ರ, ಚಿಕಿತ್ಸೆ ನಿಲ್ಲಿಸಿದ ಕೂಡಲೆ ಕೂದಲು ಬೆಳೆಯುವಿಕೆಯು ಮೊದಲಿನಂತಾಗುತ್ತದೆ. ಆದರೆ ಕೂದಲು ತೆಳ್ಳಗೆ ಇರುತ್ತದೆ ಅಷ್ಟೇ.

  1. ಕೂದಲು ಉದುರುವಿಕೆಯ ಕಾರಣಗಳು ಯಾವುವು

ಕೂದಲು ಉದುರುವಿಕೆಯು ಈ ಕೆಳಕಂಡ ಕಾರಣಗಳ ಸಲುವಾಗಿ ಕಾಣಿಸಿಕೊಳ್ಳಬಹುದು:

  • ಕಿಮೊಥೆರಪಿ: ಈ ಚಿಕಿತ್ಸೆಯಲ್ಲಿ ಔಶಧಿಗಳು ಬಹುತೇಕ ಬಾರಿ ಆರೋಗ್ಯಕರ ಹಾಗು ಕ್ಯಾನ್ಸರ್‌ಕಾರಕ ಕೋಶಗಳೆರಡರ ಮೇಲೆ ದಾಳಿ ಮಾಡುತ್ತವೆ. ಆ ಪ್ರಕ್ರಿಯೆಯಲ್ಲಿ ಇವು ಕೂದಲಿನ ಕೋಶಗಳ ಮೇಲೂ ಸಹ ದಾಳಿ ಮಾಡುತ್ತವೆ. ಹೀಗಾಗಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕೂದಲು ಉದುರುತ್ತದೆ.

  • ರೇಡಿಯೇಶನ್ ಥೆರಪಿ: ರೇಡಿಯೇಶನ್ ಚಿಕಿತ್ಸೆಯನ್ನು ಯಾವ ಭಾಗದ ಮೇಲೆ ಕೊಡಲಾಗುತ್ತದೆಯೋ, ಅದರ ಆಧಾರದ ಮೇಲೆ ಕೂದಲು ಉದುರುವಿಕೆಯು ಕಾಣಿಸಿಕೊಳ್ಳುತ್ತದೆ. ಉದಾ> ಒಂದು ವೇಳೆ ರೇಡಿಯೇಶನ್ ಅನ್ನು ಮೆದುಳಿನಲ್ಲಿರುವ ಮೆಟಾಸ್ಟಾಸಿಸ್‌ಗೆ ನೀಡಿದಲ್ಲಿ, ತಲೆಯ ಭಾಗದಲ್ಲಿ ಸಂಪೂರ್ಣ ಕೂದಲು ಉದುರಬಹುದು.

  • ಹಾರ್ಮೋನ್ ಥೆರಪಿ: ಇದು ಕೂದಲನ್ನು ತೆಳ್ಳಗೆ ಮಾಡುತ್ತದೆ ಆದರೆ ಸಂಪೂರ್ಣ ಕೂದಲು ಉದುರುವಿಕೆಗೆ ಕಾರಣವಾಗುವುದಿಲ್ಲ.
  1. ಯಾವಾಗ ಕೂದಲು ಬೆಳೆಯುತ್ತದೆ?

ಈ ಮೊದಲೇ ಹೇಳಿದಂತೆ, ಕೂದಲು ಉದುರುವಿಕೆಯು ಕ್ಯಾನ್ಸರ್‌ ಚಿಕಿತ್ಸೆಯ ಒಂದು ತಾತ್ಕಾಲಿಕ ಭಾಗವಾಗಿರುತ್ತದೆ.

  • ಒಂದು ವೇಳೆ ನೀವು ಕಿಮೊಥೆರಪಿಗೆ ಒಳಗಾದಲ್ಲಿ, ನಿಮ್ಮ ಕೂದಲು ಒಂದು ಇಂಚು ಬೆಳೆಯಲು 3-6 ತಿಂಗಳ ಕಾಲ ತೆಗೆದುಕೊಳ್ಳುತ್ತದೆ.

  • ಒಂದು ವೇಳೆ ನೀವು ರೇಡಿಯೇಶನ್ ಥೆರಪಿಯಿಂದ ಕೂದಲನ್ನು ಕಳೆದುಕೊಂಡಲ್ಲಿ, 4-6 ತಿಂಗಳ ನಂತರ ನಿಮ್ಮ ಕೂದಲು ಒಂದು ಇಂಚು ಬೆಳೆಯುತ್ತದೆ.
  1. ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೇಗೆ ತಡೆದುಕೊಳ್ಳುವುದು?

ಕೂದಲು ಉದುರುವಿಕೆಗೆ ಮೊದಲೇ ಅದನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಚಿಕಿತ್ಸೆ ನಡೆಯುವಾಗ ಮತ್ತು ನಡೆದ ಮೇಲೆ ಈ ಸಲಹೆಗಳನ್ನು ಅನುಸರಿಸಿ:-

a.ಚಿಕಿತ್ಸೆಗೆ ಮೊದಲು :-

ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ: ಚಿಕಿತ್ಸೆ ಪಡೆಯುವ ಮೊದಲೇ ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ. ಆಗ ಕೂದಲು ಉದುರುವುದು ಮತ್ತು ಬೆಳೆಯುವುದು ನಿಮ್ಮ ಅರಿವಿಗೆ ಬರುವುದು ಕಡಿಮೆಯಾಗುತ್ತದೆ. ಪುರುಷರು ತಮ್ಮ ತಲೆಯನ್ನು ಬೋಳಿಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮಹಿಳೆಯರಿಗೆ ಇದು ಇಷ್ಟವಾಗದ ಸಲಹೆಯಾಗಿರುತ್ತದೆ.

ಕೋಲ್ಡ್ ಕ್ಯಾಪ್ ಥೆರಪಿ: ನಿಮಗೆ ಚಿಕಿತ್ಸೆ ನೀಡುವಾಗ ಕ್ಯಾಪ್ ಅಥವಾ ಕೋಲ್ಡ್ ಪ್ಯಾಕ್‌ಗಳನ್ನು ಧರಿಸಲು ಸಲಹೆ ಮಾಡಬಹುದು. ಕೂದಲು ಉದುರುವುದನ್ನು ತಪ್ಪಿಸಲು ಈ ತಂತ್ರವನ್ನು ಬಳಸಲಾಗುತ್ತದೆ. ಕೋಲ್ಡ್ ಪ್ಯಾಕ್ ತಲೆಯಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುವ ಮೂಲಕ ಕಿಮೊಥೆರಪಿಯ ಔಷಧಿಗಳು ಕೂದಲಿನ ಬುಡಕ್ಕೆ ತಲುಪುವುದನ್ನು ತಡೆಯುತ್ತದೆ.

b.ಚಿಕಿತ್ಸೆ ಅವಧಿಯಲ್ಲಿ:-

  • ನಿಮ್ಮ ಕೂದಲನ್ನು ಪ್ರತಿದಿನ ತೊಳೆಯಲು ಹೋಗಬೇಡಿ.
  • ಯಾವಾಗಲೂ ಬೇಬಿ ಶಾಂಪೂವಿನಂತಹ ಮೃದುವಾದ ಶಾಂಪೂವನ್ನು ಬಳಸಿ ಕೂದಲನ್ನು ಸ್ವಚ್ಛಗೊಳಿಸಿಕೊಳ್ಳಿ.

  • ಮೃದುವಾದ ಹೇರ್‌ಬ್ರಷ್ ಅನ್ನು ಬಳಸಿ ಹಾಗೂ ಬಿಗಿಯಾದ ಕ್ಲಿಪ್‌ಗಳನ್ನು ಬಳಸಿ ನಿಮ್ಮ ಕೂದಲಿನ ಸ್ಟೈಲ್ ಅನ್ನು ಮಾಡಬೇಡಿ.
  • ಬಿಸಿಲಿನಲ್ಲಿ ಹೋಗವಾಗ ನಿಮ್ಮ ತ್ವಚೆಗೆ ಸನ್‌ಸ್ಕ್ರೀನ್ ಲೋಶಹ್ ಮತ್ತು ತಲೆಗೆ ಸ್ಕಾರ್ಫ್ ಸುತ್ತಿಕೊಂಡು ಹೋಗುವುದನ್ನು ಮರೆಯಬೇಡಿ.
  • ಒಂದು ವೇಳೆ ನಿಮ್ಮ ಕೂದಲಿನಲ್ಲಿ ಹಕ್ಕಳೆಗಳು ಅಥವಾ ತುರಿಕೆಗಳು ಇದ್ದಲ್ಲಿ, ಅದು ಒಣ ತ್ವಚೆಯನ್ನು ಪ್ರತಿನಿಧಿಸುತ್ತದೆ. ಇದಕ್ಕೆ ಎಣ್ಣೆ ಅಥವಾ ಮೊಯಿಶ್ಚರೈಸರ್ ಅನ್ನು ಬಳಸಿ. ಆ್ಯಂಟಿ ಡೆಂಡ್ರಫ್ ಶಾಂಪೂವನ್ನು ಬಳಸಬೇಡಿ.

  • ಕರ್ಲಿಂಗ್, ಸ್ಟ್ರೈಟೆನಿಂಗ್ ಅಥವಾ ಕಲರಿಂಗ್ ಅನ್ನು ಮಾಡಿಸಬೇಡಿ.

c.ಚಿಕಿತ್ಸೆಯ ನಂತರ :-

ನಿಮ್ಮ ಸ್ವಾಭಾವಿಕ ಕೂದಲನ್ನು ಮೃದುವಾಗಿ ತೊಳೆಯಿರಿ, ಬಾಚಿರಿ ಅಥವಾ ಕಲರ್ ಮಾಡಿ. ಏಕೆಂದರೆ ಈ ಕೂದಲುಗಳು ತುಂಬಾ ಸೂಕ್ಷ್ಮವಾಗಿ ವರ್ತಿಸುತ್ತವೆ:

  • ನಿಮ್ಮ ಕೂದಲನ್ನು ವಾರಕ್ಕೆ ಎರಡು ದಿನ ಮಾತ್ರ ತೊಳೆಯಿರಿ.
  • ತ್ವಚೆಯಲ್ಲಿ ಹಕ್ಕಳೆಗಳು ಹಾಗೂ ಒಣ ತ್ವಚೆಯನ್ನು ನಿವಾರಿಸಿಕೊಳ್ಳಲು ನೀವು ಕೂದಲಿನ ಮಸಾಜ್ ಅನ್ನು ಮಾಡಿಸಿಕೊಳ್ಳಬಹುದು.

ಆತುರಪಡಬೇಡಿ, ನೀವು ಕೂದಲು ಬೆಳೆಯುವುದನ್ನು ನೋಡಲು ಕಾತರದಿಂದ ಇರಬಹುದು. ಆದರೆ ಅದಕ್ಕೂ ಸ್ವಲ್ಪ ಸಮಯ ಬೇಕಾಗುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

    ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…

  • ಸುದ್ದಿ

    ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.   ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…

  • ಸುದ್ದಿ

    ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

    ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ  ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಜ್ಯೋತಿಷ್ಯ

    ಉಪ್ಪನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯ ಆ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…