ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.
ಈರುಳ್ಳಿ ಮತ್ತು ಬೆಳ್ಳುಳ್ಳಿ:-
ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.
ಎಲೆಕೋಸು:-
ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.
ಹಸಿರು ಬಟಾಣಿ:-
ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.
ಬೀನ್ಸ್:-
ಬೀನ್ಸ್ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಪಾಲಕ್ ಸೊಪ್ಪು:-
ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಬೀಟ್ರೂಟ್ಗಳು:-
ಬೀಟ್ರೂಟ್ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-
ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…