ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.
ಈರುಳ್ಳಿ ಮತ್ತು ಬೆಳ್ಳುಳ್ಳಿ:-
ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.
ಎಲೆಕೋಸು:-
ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.
ಹಸಿರು ಬಟಾಣಿ:-
ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.
ಬೀನ್ಸ್:-
ಬೀನ್ಸ್ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಪಾಲಕ್ ಸೊಪ್ಪು:-
ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಬೀಟ್ರೂಟ್ಗಳು:-
ಬೀಟ್ರೂಟ್ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-
ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…