ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.
ಈರುಳ್ಳಿ ಮತ್ತು ಬೆಳ್ಳುಳ್ಳಿ:-
ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.
ಎಲೆಕೋಸು:-
ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.
ಹಸಿರು ಬಟಾಣಿ:-
ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.
ಬೀನ್ಸ್:-
ಬೀನ್ಸ್ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಪಾಲಕ್ ಸೊಪ್ಪು:-
ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಬೀಟ್ರೂಟ್ಗಳು:-
ಬೀಟ್ರೂಟ್ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-
ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..