News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

346

ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.

ಈರುಳ್ಳಿ ಮತ್ತು ಬೆಳ್ಳುಳ್ಳಿ:-

ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್‌ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್‌ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.

ಎಲೆಕೋಸು:-

ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.

ಹಸಿರು ಬಟಾಣಿ:-

ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್‍ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.

ಬೀನ್ಸ್:-

ಬೀನ್ಸ್‌ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್‍ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್‍ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಪಾಲಕ್ ಸೊಪ್ಪು:-

ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್‍ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಬೀಟ್‍ರೂಟ್‍ಗಳು:-

ಬೀಟ್‍ರೂಟ್‍ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-

ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್‌ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇವರು-ಧರ್ಮ

    ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ಉಪಯುಕ್ತ ಮಾಹಿತಿ

    ನೋಟುಗಳಲ್ಲಿರುವ ಗಾಂಧಿ ತಾತನ ಚಿತ್ರ ಬಂದಿದ್ದು ಹೇಗೆ ಮತ್ತು ಎಲ್ಲಿಂದ..?ತಿಳಿಯಲು ಈ ಲೇಖನ ಓದಿ…

    ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…