News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

344

ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.

ಈರುಳ್ಳಿ ಮತ್ತು ಬೆಳ್ಳುಳ್ಳಿ:-

ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್‌ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್‌ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.

ಎಲೆಕೋಸು:-

ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.

ಹಸಿರು ಬಟಾಣಿ:-

ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್‍ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.

ಬೀನ್ಸ್:-

ಬೀನ್ಸ್‌ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್‍ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್‍ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಪಾಲಕ್ ಸೊಪ್ಪು:-

ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್‍ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಬೀಟ್‍ರೂಟ್‍ಗಳು:-

ಬೀಟ್‍ರೂಟ್‍ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-

ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್‌ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಉಪಯುಕ್ತ ಮಾಹಿತಿ

    ನೀವೂ ಸೆಲ್ಫಿ ಹುಚ್ಚರೆ…ಎಚ್ಚರ ತುಂಬಾ ಸೆಲ್ಫಿ ಹುಚ್ಚು ಇರುವವರಿಗೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • ತಂತ್ರಜ್ಞಾನ

    10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

    ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….