ಕ್ರೀಡೆ

ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

192

ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.

ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು. ರನ್ನರ್ ಆಪ್ ಸಾಧನೆ ಮಾಡಿದ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್’ಗೆ ತೆಲಂಗಾಣ ಸರ್ಕಾರವು ಒಂದು ಕೋಟಿ ಬೆಲೆ ಬಾಳುವ ನಿವೆಶವವನ್ನು ನೀಡಿ ಜೊತೆಗೆ ಒಂದು ಬಿಎಂಡಬ್ಲು ಕಾರನ್ನು ಗೊಷಿಸಿತ್ತು.

 

ಅದೇ ರೀತಿ ಹರಮನ್ ಪ್ರೀತ್ ಕೌರ್ ಅವರಿಗೆ ಅಲ್ಲಿನ ಸರಕಾರ DYSP ನೇಮಕ ಮಾಡಿಕೊಂಡಿತ್ತು.

 

ಕರ್ನಾಟಕ ರಾಜ್ಯದಿಂದ ಸ್ಪರ್ಧಿಸಿದ್ದ ವೇದಾ ಕೃಷ್ಣ ಮೂರ್ತಿ ಹಾಗೂ ರಾಜೇಶ್ವರಿ ಗಾಯಕವಾಡ್ ಅವರಿಗೆ ತಲಾ 25ಲಕ್ಷ ಮಾತ್ರ ಕರ್ನಾಟಕ ರಾಜ್ಯ ಸರಕಾರ ಘೋಷಿಸಿತ್ತು. ಇದರ ಜೊತೆ ಸರಕಾರಿ ಉದ್ಯೋಗವನ್ನು ನೀಡಬಹುದಿತ್ತು.

ರಾಜೇಶ್ವರಿ ಗಾಯಕವಾಡ್’ರವರಿಗೆ ಸ್ವಂತ ನಿವೆಶನವಿಲ್ಲದ ಕಾರಣ ಅವರು ಬಾಡಿಗೆ ಮನೆಯಲ್ಲಿ ತಮ್ಮ ಜೀವನವನ್ನು ಸಾಗಿಸುತ್ತಿದ್ದಾರೆ. ವಿಶ್ವ  ಮಹಿಳಾ ಕ್ರಿಕೆಟ್ ನಲ್ಲಿ  ಹೆಸರು ಮಾಡಿರುವ ಗಾಯಕವಾಡ್’ರವರಿಗೆ ಒಂದು ಸ್ವಂತ  ನೀವೇಶನವನ್ನಾದರು ನೀಡಬಹುದಿತ್ತು.

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿರುವ ಇಂತಹ ಪ್ರತಿಭೆಗಳಿಗೆ ಸರಕಾರಗಳು ಪ್ರೋತ್ಸಾಹಿಸಿ ಕ್ರೀಡೆಯಲ್ಲಿ ಮುಂದುವರಿಯಲು ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…