ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್- ಏ. 2:ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಈ ಮಹಾಮಾರಿಗೆ ದೇಶಾದ್ಯಂತ ಇದುವರೆಗೆ ಸುಮಾರು 50 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದರೆ ಸೋಂಕಿತರ ಸಂಖ್ಯೆ 2000ಕ್ಕೆ ತಲುಪಿದೆ. ದೇಶಾದ್ಯಂತ ಹಲವು ಜನರಿಗೆ ಕೊರೋನಾ ವೈರಸ್ ಸೋಂಕಿನ ಹಿನ್ನೆಲೆ ಕ್ವಾರಂಟೀನ್ ಗೆ ಕಳುಹಿಸಲಾಗಿದೆ. ಇಂತಹುದರಲ್ಲಿ ತೆಲಂಗಾಣದಲ್ಲಿ ಕ್ವಾರಂಟೀನ್ ಗೆ ಕಳುಹಿಸಲಾಗಿರುವ ಕೆಲವರು ಕ್ವಾರಂಟೀನ್ ನಲ್ಲಿಯೂ ಕೂಡ ಅಕ್ಕಪಕ್ಕದಲ್ಲಿ ನಿಂತು ನಮಾಜ್ ಪಠಿಸಿದ್ದಾರೆ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರ್ಕಾರ ಕಠಿಣ ನಿರ್ದೇಶನಗಳನ್ನು ನೀಡಿದೆ.
ಒಂದು ವೇಳೆ ಯಾವುದೇ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿ ಬಂದರೆ ಅಥವಾ ಯಾತ್ರೆ ಕೈಗೊಂಡರೆ ಅಂತಹ ಜನರನ್ನು ಐಸೋಲೇಟ್ ಮಾಡಲು ನಿರ್ದೇಶನಗಳನ್ನು ನೀಡಲಾಗಿದೆ. ಇಲ್ಲಿನ ಗಾಂಧಿ ಆಸ್ಪತ್ರೆಯಲ್ಲಿಯೂ ಕೂಡ ಹಲವು ಜನರನ್ನು ಕ್ವಾರಂಟೀನ್ ಗೆ ಕಳುಹಿಸಲಾಗಿದೆ. ಕ್ವಾರಂಟೀನ್ ರೂಮ್ ನಲ್ಲಿ ಕುಳಿತು ಮಾತನಾಡುವ ಅಥವಾ ಭೇಟಿಯಾಗುವ ಅವಕಾಶ ಇರುವುದಿಲ್ಲ. ಕ್ವಾರಂಟೀನ್ ಅವಧಿ ಸುಮಾರು 14 ದಿನಗಳ ಅವಧಿಯದ್ದಾಗಿರುತ್ತದೆ.
ಈ ಮಧ್ಯಯೇ ಆಸ್ಪತ್ರೆಯ ಕ್ವಾರಂಟೀನ್ ನಲ್ಲಿರುವ ಜನರು ಒಂದುಗೂಡಿ ನಮಾಜ್ ಪಠಿಸಲು ಆರಂಭಿಸಿದ್ದಾರೆ. ಈ ನಮಾಜ್ ವೇಳೆ ಕ್ಲಿಕ್ಕಿಸಲಾಗಿರುವ ಭಾವಚಿತ್ರಗಳು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಲಾರಂಬಿಸಿದೆ. ಅಕ್ಕ – ಪಕ್ಕ ನಿಂತು ನಮಾಜ್ ಮಾಡುತ್ತಿರುವ ಇವರ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಮುನ್ನೆಚ್ಚರಿಕೆ ನೀಡಿದರೂ ಕೂಡ ಇವರು ಯಾವುದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೆ ಇವರು ಪರಸ್ಪರ ಹತ್ತಿರದಲ್ಲಿ ನಿಂತು ನಮಾಜ್ ಓದಿದ್ದಾರೆ.
ಸಧ್ಯ ವಿಶ್ವಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ತಲುಪಿದೆ. ಅತ್ತ ಇನ್ನೊಂದೆಡೆ ಈ ಮಾರಕ ಕಾಯಿಲೆಗೆ ವಿಶ್ವಾದ್ಯಾಂತ ಮರಣ ಹೊಂದಿದವರ ಸಂಖ್ಯೆ 50 ಸಾವಿರಕ್ಕೆ ತಲುಪಿದೆ. ಅಮೇರಿಕಾ, ಫ್ರಾನ್ಸ್, ಇಟಲಿ, ಸ್ಪೇನ್ ಸೇರಿದಂತೆ ವಿಶ್ವದ ಬಹುತೇಕ ದೇಶಗಳಲ್ಲಿ ಕೊರೋನಾ ವೈರಸ್ ತನ್ನ ಆತಂಕ ಮುಂದುವರೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…