ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್- ಏ. 2:ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

ಈ ಮಹಾಮಾರಿಗೆ ದೇಶಾದ್ಯಂತ ಇದುವರೆಗೆ ಸುಮಾರು 50 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದರೆ ಸೋಂಕಿತರ ಸಂಖ್ಯೆ 2000ಕ್ಕೆ ತಲುಪಿದೆ. ದೇಶಾದ್ಯಂತ ಹಲವು ಜನರಿಗೆ ಕೊರೋನಾ ವೈರಸ್ ಸೋಂಕಿನ ಹಿನ್ನೆಲೆ ಕ್ವಾರಂಟೀನ್ ಗೆ ಕಳುಹಿಸಲಾಗಿದೆ. ಇಂತಹುದರಲ್ಲಿ ತೆಲಂಗಾಣದಲ್ಲಿ ಕ್ವಾರಂಟೀನ್ ಗೆ ಕಳುಹಿಸಲಾಗಿರುವ ಕೆಲವರು ಕ್ವಾರಂಟೀನ್ ನಲ್ಲಿಯೂ ಕೂಡ ಅಕ್ಕಪಕ್ಕದಲ್ಲಿ ನಿಂತು ನಮಾಜ್ ಪಠಿಸಿದ್ದಾರೆ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರ್ಕಾರ ಕಠಿಣ ನಿರ್ದೇಶನಗಳನ್ನು ನೀಡಿದೆ.
ಒಂದು ವೇಳೆ ಯಾವುದೇ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿ ಬಂದರೆ ಅಥವಾ ಯಾತ್ರೆ ಕೈಗೊಂಡರೆ ಅಂತಹ ಜನರನ್ನು ಐಸೋಲೇಟ್ ಮಾಡಲು ನಿರ್ದೇಶನಗಳನ್ನು ನೀಡಲಾಗಿದೆ. ಇಲ್ಲಿನ ಗಾಂಧಿ ಆಸ್ಪತ್ರೆಯಲ್ಲಿಯೂ ಕೂಡ ಹಲವು ಜನರನ್ನು ಕ್ವಾರಂಟೀನ್ ಗೆ ಕಳುಹಿಸಲಾಗಿದೆ. ಕ್ವಾರಂಟೀನ್ ರೂಮ್ ನಲ್ಲಿ ಕುಳಿತು ಮಾತನಾಡುವ ಅಥವಾ ಭೇಟಿಯಾಗುವ ಅವಕಾಶ ಇರುವುದಿಲ್ಲ. ಕ್ವಾರಂಟೀನ್ ಅವಧಿ ಸುಮಾರು 14 ದಿನಗಳ ಅವಧಿಯದ್ದಾಗಿರುತ್ತದೆ.

ಈ ಮಧ್ಯಯೇ ಆಸ್ಪತ್ರೆಯ ಕ್ವಾರಂಟೀನ್ ನಲ್ಲಿರುವ ಜನರು ಒಂದುಗೂಡಿ ನಮಾಜ್ ಪಠಿಸಲು ಆರಂಭಿಸಿದ್ದಾರೆ. ಈ ನಮಾಜ್ ವೇಳೆ ಕ್ಲಿಕ್ಕಿಸಲಾಗಿರುವ ಭಾವಚಿತ್ರಗಳು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಲಾರಂಬಿಸಿದೆ. ಅಕ್ಕ – ಪಕ್ಕ ನಿಂತು ನಮಾಜ್ ಮಾಡುತ್ತಿರುವ ಇವರ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಮುನ್ನೆಚ್ಚರಿಕೆ ನೀಡಿದರೂ ಕೂಡ ಇವರು ಯಾವುದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೆ ಇವರು ಪರಸ್ಪರ ಹತ್ತಿರದಲ್ಲಿ ನಿಂತು ನಮಾಜ್ ಓದಿದ್ದಾರೆ.
ಸಧ್ಯ ವಿಶ್ವಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ತಲುಪಿದೆ. ಅತ್ತ ಇನ್ನೊಂದೆಡೆ ಈ ಮಾರಕ ಕಾಯಿಲೆಗೆ ವಿಶ್ವಾದ್ಯಾಂತ ಮರಣ ಹೊಂದಿದವರ ಸಂಖ್ಯೆ 50 ಸಾವಿರಕ್ಕೆ ತಲುಪಿದೆ. ಅಮೇರಿಕಾ, ಫ್ರಾನ್ಸ್, ಇಟಲಿ, ಸ್ಪೇನ್ ಸೇರಿದಂತೆ ವಿಶ್ವದ ಬಹುತೇಕ ದೇಶಗಳಲ್ಲಿ ಕೊರೋನಾ ವೈರಸ್ ತನ್ನ ಆತಂಕ ಮುಂದುವರೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.