ಸರ್ಕಾರದ ಯೋಜನೆಗಳು

ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1095

ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

ಅಲ್ಲದೆ ಒಂದು ಗ್ರಾಮ ಪಂಚಾಯತ್‌ನಲ್ಲಿ ಎಷ್ಟು ಮಹಿಳೆಯರು ಉದ್ಯೋಗ ಹೊಂದಿದ್ದಾರೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ ಮತ್ತು ಎಲ್‌ಪಿಜಿ ಸಂಪರ್ಕವನ್ನು ಎಷ್ಟು ಕುಟುಂಬಗಳು ಹೊಂದಿವೆ ಎಂಬುದನ್ನೂ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕುಟುಂಬಗಳ ಬಡತನ ಶ್ರೇಣಿ ಅಳೆಯಲು ಸುಮಾರು 21 ಮಾನದಂಡಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನಿಗದಿಸಿದೆ.

ಸಾಲ, ಹೈನುಗಾರಿಕೆ, ಕೃಷಿಯೇತರ ಉದ್ಯೋಗ, ಮಾರುಕಟ್ಟೆ ಮತ್ತು ಬ್ಯಾಂಕ್‌ ಖಾತೆಗಳ ಸಂಖ್ಯೆಯ ಅಂಶಗಳನ್ನೂ ಇದರ ಅಡಿಯಲ್ಲಿ ಮೌಲೀಕರಿಸಲಾಗುತ್ತದೆ. ಕೂಲಿ ಅಥವಾ ಸ್ವಯಂ ಉದ್ಯೋಗ ಹೊಂದಿರುವ ಕುಟುಂಬವು ಒಂದು ಗ್ರಾಮ ಪಂಚಾಯಿತಿಯಲ್ಲಿ ಎಷ್ಟಿವೆ ಎಂಬುದನ್ನು ಆಧರಿಸಿ ಗ್ರಾಮ ಪಂಚಾಯತ್‌ಎಷ್ಟು ಉತ್ತಮವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.

ಮಿಶನ್‌ ಅಂತ್ಯೋದಯ ಯೋಜನೆ ಅಡಿಯಲ್ಲಿ, ಗ್ರಾಮ ಪಂಚಾಯತ್‌ಗಳನ್ನು ಶ್ರೇಣೀಕರಿಸಲು ಮೂರು ಮೂಲ ಮಾನದಂಡ ಗಳಿಗೆ ಸಚಿವಾಲಯವು ಅನುಮೋದನೆ ನೀಡಿದೆ. ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಮತ್ತು ರಕ್ಷಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜೀವನಮಟ್ಟದ ವೈವಿಧ್ಯತೆಯನ್ನು ಈ ಮಾನದಂಡಗಳಿಗೆ ಸೂಕ್ತವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಸುದ್ದಿ

    100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

    ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…